Webdunia - Bharat's app for daily news and videos

Install App

ಶಾಸಕ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ವಿಚಾರ; ರೆಡ್ಡಿ ಪರ ಬ್ಯಾಟ್ ಬೀಸಿದ ಶಾಸಕ ಬಸವರಾಜ ದಡೇಸುಗೂರು

Webdunia
ಭಾನುವಾರ, 5 ಜನವರಿ 2020 (11:28 IST)
ಕೊಪ್ಪಳ : ಶಾಸಕ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸವರಾಜ ದಡೇಸುಗೂರು ಸೋಮಶೇಖರ್ ರೆಡ್ಡಿ ಪರ ಬ್ಯಾಟ್ ಬೀಸಿದ್ದಾರೆ.



ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಸೋಮಸೇಖರ್ ರೆಡ್ಡಿ ಸತ್ಯವನ್ನೇ ಹೇಳಿದ್ದಾರೆ. ಸೋಮಶೇಖರ್ ರೆಡ್ಡಿ ಅಲ್ಲ, ಯಾರೇ ಹೇಳಿದ್ರೂ ಅದು ಸರಿ. ಶಾಸಕ ರೆಡ್ಡಿ ದೇಶದ ಅಂಕಿ-ಅಂಶದ ವಾಸ್ತವ ಹೇಳಿದ್ದಾರೆ. ಇದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ದೇಶ, ಧರ್ಮದ ಮೇಲಿನ ಅಭಿಮಾನದಿಂದ ಹೇಳಿರಬಹುದು ಎಂದು ಅವರು  ಸೋಮಶೇಖರ್ ರೆಡ್ಡಿ ಪರ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments