ಸುಧಾಕರ್ ಬಗ್ಗೆ ಸೋಮಶೇಖರ್ ಭವಿಷ್ಯ?

Webdunia
ಮಂಗಳವಾರ, 10 ಜನವರಿ 2023 (08:45 IST)
ಚಿಕ್ಕಬಳ್ಳಾಪುರ : ಮುಂದಿನ 10-12 ವರ್ಷದಲ್ಲಿ ಅರೋಗ್ಯ ಸಚಿವ ಕೆ ಸುಧಾಕರ್ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿರುವ ರಾಜಕಾರಣಿ ಆಗಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಉತ್ಸವದಲ್ಲಿ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್ ಭವಿಷ್ಯ ನುಡಿದಿದ್ದಾರೆ.
 
ಸುಧಾಕರ್ ಓರ್ವ ದೂರದೃಷ್ಟಿಯ ರಾಜಕಾರಣಿಯಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ರಾಜಕೀಯ ಭವಿಷ್ಯ ಅವರಿಗಿದೆ ಎಂದು ಹೇಳಿದರು. 

ಚಿಕ್ಕಬಳ್ಳಾಪುರ ಉತ್ಸವದ 3ನೇ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಘಟಾನುಘಟಿಗಳನ್ನು ಎದುರು ಹಾಕಿಕೊಂಡು ಅವರು ಕ್ಷೇತ್ರಕ್ಕೆ ವೈದ್ಯಕೀಯ ಕಾಲೇಜು ತಂದರು. ಅನೇಕರನ್ನು ವಿರೋಧ ಮಾಡಿಕೊಂಡು ಮನೆಗಳನ್ನು ಕೊಟ್ಟಿದ್ದಾರೆ.

ಅದೇ ರೀತಿಯಲ್ಲಿ ಘಟಾನುಘಟಿಗಳನ್ನು ಎದುರು ಹಾಕಿಕೊಂಡು ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಪ್ರತ್ಯೇಕಿಸಲು ಶ್ರಮಿಸುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ಸುಧಾಕರ್ ಶ್ರಮಿಸುತ್ತಿದ್ದಾರೆ. ಇವರು ಬದ್ಧತೆ ಇರುವ ಸಚಿವರಾಗಿದ್ದು ನಿಮ್ಮ ಋಣ ತೀರಿಸಲು ಕಷ್ಟಪಡುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments