Webdunia - Bharat's app for daily news and videos

Install App

ಯೋಗೀಶ್ವರ್ ಗೆ ಸೋಮಶೇಖರ್ ಟಾಂಗ್

Webdunia
ಶುಕ್ರವಾರ, 28 ಮೇ 2021 (17:36 IST)
ಬೆಂಗಳೂರು : ಸರ್ಕಾರ ಯಾರ ಜತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಯೋಗೀಶ್ವರ್ ಗೆ ಸೋಮಶೇಖರ್ ಟಾಂಗ್ ನೀಡಿದ್ದಾರೆ.

ಯೋಗೇಶ್ವರ್ ಮಂತ್ರಿಯಾಗಿ ಈ ರೀತಿ ಹೇಳೋದು ಸರಿಯಲ್ಲ. ಯಾರು 2 ಪಕ್ಷಗಳ ಬದಲಾವಣೆ ಮಾಡಿರ್ತಾರೋ. ಅವರು ಮಾತ್ರ ಈ ರೀತಿ ಹೇಳೋಕೆ ಸಾಧ್ಯ ಎಂದು ಯೋಗೀಶ್ವರ್ ಗೆ ಸಚಿವ ಸೋಮಶೇಖರ್ ಟಾಂಗ್ ನೀಡಿದ್ದಾರೆ.

ನೂರಕ್ಕೆ ನೂರಷ್ಟು ವಿಜಯೇಂದ್ರ ಹಸ್ತಕ್ಷೇಪವಿಲ್ಲ. ವಿಜಯೇಂದ್ರ ಪಕ್ಷದ ಉಪಾಧ್ಯಕ್ಷರಾಗಿ ಕೆಲಸ ಮಾಡ್ತಿದ್ದಾರೆ. ವಿಜಯೇಂದ್ರ ಪರ ಸೋಮಶೇಖರ್ ಬ್ಯಾಟ್ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru Suhas Shetty Murder: ಸುಹಾಸ್ ಶೆಟ್ಟಿ ಮರ್ಡರ್ ಮಾಡಿದ ಆರೋಪಿಗಳು ಎಸ್ಕೇಪ್ ಆಗುವುದನ್ನು ನೋಡುತ್ತಾ ನಿಂತ ಪಬ್ಲಿಕ್: ವಿಡಿಯೋ

Viral video: ಪಾಕಿಸ್ತಾನ ಬಾವುಟ ರಸ್ತೆಯಿಂದ ತೆಗೆಯಲು ಯತ್ನಿಸಿದ ಮುಸ್ಲಿಂ ವಿದ್ಯಾರ್ಥಿನಿ: ಶಾಲೆಯಿಂದಲೇ ಔಟ್

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Mangaluru Suhas Shetty murder: ಕಾಶ್ಮೀರದಂತೆ ಕರ್ನಾಟಕದಲ್ಲೇ ಹಿಂದೂಗಳ ಮೇಲೆ ದಾಳಿ ನಡೆಯುತ್ತದೆ: ಬಿವೈ ವಿಜಯೇಂದ್ರ

Gold Price today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

ಮುಂದಿನ ಸುದ್ದಿ
Show comments