Webdunia - Bharat's app for daily news and videos

Install App

ಯಾರೋ 3ನೇ ವ್ಯಕ್ತಿ ಆರೋಪ ಮಾಡಿರಬಹುದು

Webdunia
ಶುಕ್ರವಾರ, 11 ಆಗಸ್ಟ್ 2023 (16:01 IST)
ಕಂಟ್ರಾಕ್ಟರ್ಸ್ ಸೂಸೈಡ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಗುತ್ತಿಗೆದಾರರಿಗೆ ಮಾಧ್ಯಮದ ಬಳಿ ಹೋಗ್ತೇವೆ ಅಂತ ಹೇಳಿದ್ದೇನೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಏಳು ತಿಂಗಳ ಬಾಕಿ ಬರಬೇಕು. ಈಗಾಗಲೇ ಸ್ವಲ್ಪ ಹಣ ಬಿಡುಗಡೆ ಆಗಿದೆ. ಸಿಎಂ ಸಿದ್ದರಾಮಯ್ಯ ಬಳಿ ಹೋಗಿ ಮನವಿ ಮಾಡಿದ್ದೇವೆ. ಅವರು ಎಷ್ಟು ತಿಂಗಳು ಅಂತ ಕೇಳಿದ್ರು. ಅದಕ್ಕೆ ಮೂರು ವರ್ಷದಿಂದ ಅಂತ ಹೇಳಿದ್ದೇವೆ. ಅದಕ್ಕೆ ಅವರು ನಾನು ಬಂದು ಮೂರು ತಿಂಗಳಾಗಿದೆ. ಆದ್ರೆ ನೀವು ನಮ್ಮ ಕುತ್ತಿಗೆ ಮೇಲೆ ಕೂತಿದ್ದೀರಿ ಅಂದ್ರು. ಯಾವುದೇ ಕಂಟ್ರಾಕ್ಟರ್ ಇಷ್ಟು ಪರ್ಸೆಂಟೇಜ್ ಕೊಡಿ ಅಂತ ನನ್ನ ಬಳಿ ದೂರು ಹೇಳಿಲ್ಲ. ಯಾರೋ ಕೊಟ್ಟಿರಬಹುದು. ಯಾರೋ ಒಬ್ಬ ಮೂರನೇ ವ್ಯಕ್ತಿ ಆರೋಪ ಮಾಡಿರಬಹುದು. ನಾನೂ ನಾಳೆ ತಿಮ್ಮಪ್ಪನ ಬಳಿ ಹೋಗಿ ತೆಂಗಿನಕಾಯಿ ಹೊಡೀತೀನಿ ನಾನು ಹೇಳಿದ್ದೆಲ್ಲಾ ಸುಳ್ಳು ಕ್ಷಮಿಸಿಬಿಡು ಅಂತ. ಆಗ ಆರೋಪ ಮಾಡಿರೋದೆಲ್ಲಾ ಸರಿಯಾಗಿ ಬಿಡುತ್ತಾ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ತಂದೆ ಅಂಗಡಿಯಲ್ಲಿ ಕಳ್ಳತನ ಮಾಡುವುದನ್ನು ನೋಡಿದ ಮಗ ಏನ್ ಮಾಡಿದ ನೋಡಿ, Video

ಸೈಕಲ್‌ ಓಡಿಸುತ್ತಿರುವಾಗ ಕಾರಿಗೆ ಸಿನಿಮೀಯ ರೀತಿಯಲ್ಲಿ ಡಿಕ್ಕಿ , ಬಾಲಕ ಬದುಕಿದ್ದೆ ಪವಾಡ ಎನ್ನಬಹುದು, Video

ಕೋಲ್ಕತ್ತಾ ಮೆಟ್ರೋದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಮಹಿಳೆಯರನ್ನು ಬಿಡಿಸಲು ಹೋದ ಆರ್‌ಪಿಎಫ್‌ಗೆ ಹೇಗೆ ಹೊಡೆದ್ರು ನೋಡಿ

ಭಾರೀ ಸುದ್ದಿಯಾಗಿದ್ದ ಭಾರತದ ಅರಣ್ಯದಲ್ಲಿ ಒರಾಂಗುಟಾನ್ ಮರಿಗಳ ಪತ್ತೆ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments