ಯಾರೋ 3ನೇ ವ್ಯಕ್ತಿ ಆರೋಪ ಮಾಡಿರಬಹುದು

Webdunia
ಶುಕ್ರವಾರ, 11 ಆಗಸ್ಟ್ 2023 (16:01 IST)
ಕಂಟ್ರಾಕ್ಟರ್ಸ್ ಸೂಸೈಡ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಗುತ್ತಿಗೆದಾರರಿಗೆ ಮಾಧ್ಯಮದ ಬಳಿ ಹೋಗ್ತೇವೆ ಅಂತ ಹೇಳಿದ್ದೇನೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಏಳು ತಿಂಗಳ ಬಾಕಿ ಬರಬೇಕು. ಈಗಾಗಲೇ ಸ್ವಲ್ಪ ಹಣ ಬಿಡುಗಡೆ ಆಗಿದೆ. ಸಿಎಂ ಸಿದ್ದರಾಮಯ್ಯ ಬಳಿ ಹೋಗಿ ಮನವಿ ಮಾಡಿದ್ದೇವೆ. ಅವರು ಎಷ್ಟು ತಿಂಗಳು ಅಂತ ಕೇಳಿದ್ರು. ಅದಕ್ಕೆ ಮೂರು ವರ್ಷದಿಂದ ಅಂತ ಹೇಳಿದ್ದೇವೆ. ಅದಕ್ಕೆ ಅವರು ನಾನು ಬಂದು ಮೂರು ತಿಂಗಳಾಗಿದೆ. ಆದ್ರೆ ನೀವು ನಮ್ಮ ಕುತ್ತಿಗೆ ಮೇಲೆ ಕೂತಿದ್ದೀರಿ ಅಂದ್ರು. ಯಾವುದೇ ಕಂಟ್ರಾಕ್ಟರ್ ಇಷ್ಟು ಪರ್ಸೆಂಟೇಜ್ ಕೊಡಿ ಅಂತ ನನ್ನ ಬಳಿ ದೂರು ಹೇಳಿಲ್ಲ. ಯಾರೋ ಕೊಟ್ಟಿರಬಹುದು. ಯಾರೋ ಒಬ್ಬ ಮೂರನೇ ವ್ಯಕ್ತಿ ಆರೋಪ ಮಾಡಿರಬಹುದು. ನಾನೂ ನಾಳೆ ತಿಮ್ಮಪ್ಪನ ಬಳಿ ಹೋಗಿ ತೆಂಗಿನಕಾಯಿ ಹೊಡೀತೀನಿ ನಾನು ಹೇಳಿದ್ದೆಲ್ಲಾ ಸುಳ್ಳು ಕ್ಷಮಿಸಿಬಿಡು ಅಂತ. ಆಗ ಆರೋಪ ಮಾಡಿರೋದೆಲ್ಲಾ ಸರಿಯಾಗಿ ಬಿಡುತ್ತಾ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments