Webdunia - Bharat's app for daily news and videos

Install App

ಕೆಲವರು ನನಗೆ ಬಗಣಿಗೂಟ ಇಟ್ಟರು

Webdunia
ಗುರುವಾರ, 18 ಮೇ 2023 (14:30 IST)
ಕೇಂದ್ರ ಗೃಹ ಸಚಿವ ಅಮಿತ್ ಷಾ ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ದೊಡ್ಡ ವ್ಯಕ್ತಿ ಮಾಡುತ್ತೇವೆ ಅಂದರು. ಇದನ್ನು ಕೇಳಿಸಿಕೊಂಡ ಕೆಲವರು ನನಗೆ ಬಗಣಿಗೂಟ ಇಟ್ಟರು ಎಂದು ಮಾಜಿ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಚಾಮರಾಜನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾಧ್ಯಕ್ಷ ಇವತ್ತಿಂದ ನಿಮ್ಮ ಪೆನ್ನು ಪೇಪರ್ ಕೆಲಸ ಮಾಡಲಿ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕಿತ್ತು ಹಾಕಲಿ ಎಂದು ಚಾಮರಾಜನಗರ ಕ್ಷೇತ್ರ ಸೋಲಿನ ಕುರಿತು ಸೋಮಣ್ಣ ಪರೋಕ್ಷವಾಗಿ ಒಬ್ಬರ ವಿರುದ್ಧ ವಾಗ್ದಾಳಿ ನಡೆಸಿದರು. ಕ್ಷೇತ್ರಕ್ಕೆ ಅವನು ಮೊದಲು ಬಂದಾಗಲೇ ಒಳಕ್ಕೆ ಬಿಡಬಾರದಿತ್ತು. ಮಠಗಳಿಗೆ ಅನುದಾನ ನೀಡಿ ಅದರಲ್ಲೇ ಕಮಿಷನ್ ಪಡೆದ. ನನ್ನ ವಿರುದ್ಧ ಜಾತಿ ಎತ್ತಿಕಟ್ಟಿದ, ನನ್ನ‌ ಮಗ ಇಲ್ಲಿಗೆ ಬರುತ್ತಾನೆ ಎಂದು ಕಥೆ ಕಟ್ಟಿದ‌. ನನ್ನ ವಿರುದ್ಧ ಅಪಪ್ರಚಾರ ಮಾಡಿದ. ಅವನ ಮಾತು ಕೇಳಿಕೊಂಡು ನನ್ನ ವಿರುದ್ಧ ಕೆಲವರು ಕುತಂತ್ರ ಮಾಡಿದ್ರು ಅಂತ ಮಾಜಿ ಸಚಿವ ವಿ. ಸೋಮಣ್ಣ ವಾಗ್ದಾಳಿ ನಡೆಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments