ಕೆಲವರು ನನಗೆ ಬಗಣಿಗೂಟ ಇಟ್ಟರು

Webdunia
ಗುರುವಾರ, 18 ಮೇ 2023 (14:30 IST)
ಕೇಂದ್ರ ಗೃಹ ಸಚಿವ ಅಮಿತ್ ಷಾ ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ದೊಡ್ಡ ವ್ಯಕ್ತಿ ಮಾಡುತ್ತೇವೆ ಅಂದರು. ಇದನ್ನು ಕೇಳಿಸಿಕೊಂಡ ಕೆಲವರು ನನಗೆ ಬಗಣಿಗೂಟ ಇಟ್ಟರು ಎಂದು ಮಾಜಿ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಚಾಮರಾಜನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾಧ್ಯಕ್ಷ ಇವತ್ತಿಂದ ನಿಮ್ಮ ಪೆನ್ನು ಪೇಪರ್ ಕೆಲಸ ಮಾಡಲಿ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕಿತ್ತು ಹಾಕಲಿ ಎಂದು ಚಾಮರಾಜನಗರ ಕ್ಷೇತ್ರ ಸೋಲಿನ ಕುರಿತು ಸೋಮಣ್ಣ ಪರೋಕ್ಷವಾಗಿ ಒಬ್ಬರ ವಿರುದ್ಧ ವಾಗ್ದಾಳಿ ನಡೆಸಿದರು. ಕ್ಷೇತ್ರಕ್ಕೆ ಅವನು ಮೊದಲು ಬಂದಾಗಲೇ ಒಳಕ್ಕೆ ಬಿಡಬಾರದಿತ್ತು. ಮಠಗಳಿಗೆ ಅನುದಾನ ನೀಡಿ ಅದರಲ್ಲೇ ಕಮಿಷನ್ ಪಡೆದ. ನನ್ನ ವಿರುದ್ಧ ಜಾತಿ ಎತ್ತಿಕಟ್ಟಿದ, ನನ್ನ‌ ಮಗ ಇಲ್ಲಿಗೆ ಬರುತ್ತಾನೆ ಎಂದು ಕಥೆ ಕಟ್ಟಿದ‌. ನನ್ನ ವಿರುದ್ಧ ಅಪಪ್ರಚಾರ ಮಾಡಿದ. ಅವನ ಮಾತು ಕೇಳಿಕೊಂಡು ನನ್ನ ವಿರುದ್ಧ ಕೆಲವರು ಕುತಂತ್ರ ಮಾಡಿದ್ರು ಅಂತ ಮಾಜಿ ಸಚಿವ ವಿ. ಸೋಮಣ್ಣ ವಾಗ್ದಾಳಿ ನಡೆಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments