Webdunia - Bharat's app for daily news and videos

Install App

ಕೆಲ ಅಧಿಕಾರಿಗಳು ಜೈಲಿಗೆ ಹೋಗುವ ಕಾಲ ಬರುತ್ತದೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ.

Webdunia
ಗುರುವಾರ, 20 ಜನವರಿ 2022 (20:46 IST)
ನೀರಾವರಿ ಇಲಾಖೆಯಲ್ಲಿ ಹಣ ಇಲ್ಲವೆಂದು ಹೇಳುತ್ತಾರೆ. ಮತ್ತೊಂದೆಡೆ ಕೆಲವರಿಗೆ 200 ರಿಂದ 300 ಕೋಟಿ ರೂಪಾಯಿ ಕೊಡುತ್ತಾರೆ. ಎಲ್ಲಾ ಬೆಳವಣಿಗೆಗಳನ್ನು ನಾನು ಕೂಡ ನೋಡುತ್ತಿದ್ದೇನೆ. ಕೆಲ ಅಧಿಕಾರಿಗಳು ಜೈಲಿಗೆ ಹೋಗುವ ಕಾಲ ಸದ್ಯದಲ್ಲೇ ಬರುತ್ತದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಲೇವಡಿ ಮಾಡಿದ್ದಾರೆ.
ಹಾಸನದಲ್ಲಿ ಮಾತನಾಡಿದ ಹೆಚ್.ಡಿ ರೇವಣ್ಣ, ನಿನ್ನೆ ನಾನು ಸಿಎಂ ಬಳಿ ನನ್ನ ಸ್ವಂತ ಕೆಲಸಕ್ಕಾಗಿ ಏನೂ ಕೇಳಿಲ್ಲ. ಹಾಸನ ಜಿಲ್ಲೆಯ ಹತ್ತು ಕಾಲೇಜಿಗೆ ಪಿಜಿ ವಿಭಾಗ ಕೊಡಿ ಎಂದು ಹಿಂದೆಯೇ ತೀರ್ಮಾನ ಆಗಿತ್ತು. ಇದೇ ಆದಾರದ ಮೇಲೆ ಹೊಳೆನರಸೀಪುರದ ಕ್ಷೇತ್ರದ 2 ಕಾಲೇಜುಗಳಿಗೆ ಪಿಜಿ ಸೆಂಟರ್ ನೀಡಲು ಮನವಿ ಮಾಡಿದ್ದೇನೆ ಅಷ್ಟೇ. ಈ ಬಗ್ಗೆ ವಿವಿ, ಇಲಾಖೆಯ ಕಾರ್ಯದರ್ಶಿಯೂ ಒಪ್ಪಿಗೆ ನೀಡಿದ್ದಾರೆ.
ಹೀಗಾಗಿ ನನ್ನ ಕ್ಷೇತ್ರದ 2 ಕಾಲೇಜಿಗೆ ಪಿಸಿ ಸೆಂಟರ್ ಕೇಳಿದ್ದೇನೆ. ರಾಜ್ಯ ಸರ್ಕಾರದ ಬಳಿ ನಾನು ಯಾವುದೇ ಅನುದಾನ ಕೇಳುತ್ತಿಲ್ಲ. ಸರ್ಕಾರದ ಬಳಿ ಹಣವಿಲ್ಲದಿದ್ದರೆ ನಾನೇ ಸಂಬಳ ಕೊಡುತ್ತೇನೆ ಹೆಚ್.ಡಿ ರೇವಣ್ಣ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments