ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ

Webdunia
ಸೋಮವಾರ, 20 ಫೆಬ್ರವರಿ 2023 (17:35 IST)
ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹಾರಾಜರ ಸಾಧನೆ ಬಗ್ಗೆ ಮಾತನಾಡಿದರೆ ಕೆಲವರಿಗೆ ನೋವಾಗುತ್ತದೆ. ಆದರೆ, ಟಿಪ್ಪು ಸುಲ್ತಾನ್​​ ಹಿಂದೂ ದೇವಸ್ಥಾನಗಳನ್ನು ನಾಶ ಮಾಡಿದ. ದೌರ್ಜನ್ಯ ನಡೆಸಿ ಲಕ್ಷಾಂತರ ಜನರನ್ನು ಮತಾಂತರ ಮಾಡಿದ. ಆದರೆ ಕೆಲವರು ಆತನಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಕೆಲವರು ನಾ ಹಿಂದೂ ಅಂತ ಹೇಳಿಕೊಳ್ಳುತ್ತಾರೆ. ಆದರೆ, ಹಿಂದುತ್ವವನ್ನು ಒಪ್ಪುವುದಿಲ್ಲವಂತೆ. ಇಂದು ಅಂತಹ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಕೆಲವು ಬುದ್ಧಿಜೀವಿಗಳು ಶಿವಾಜಿ ಸಾಧನೆ ಬಗ್ಗೆ ಸ್ವಲ್ಪವೇ ಬರೆಯುತ್ತಾರೆ. ಆದರೆ ಅಕ್ಬರ್​ ಬಗ್ಗೆ ಎಷ್ಟು ಬೇಕಾದರೂ ಬರೆಯುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ಎಲ್​ಪಿಜಿ ಸಿಲಿಂಡರ್ ದರ 10 ಸಾವಿರ ರೂಪಾಯಿ ಆಗಿದೆ. ನಮ್ಮಲ್ಲಿ 100 ರೂ. ಹೆಚ್ಚಾದರೆ ಪ್ರಧಾನಿ ಮೋದಿ ಕಾರಣ ಅಂತ ದೂರುತ್ತಾರೆ. ಪೆಟ್ರೋಲ್, ಡೀಸೆಲ್ ದರ ಸ್ವಲ್ಪ ಹೆಚ್ಚಾದ್ರೂ ಧಿಕ್ಕಾರ ಕೂಗುತ್ತಾರೆ. ಧಿಕ್ಕಾರ ಹಾಕುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಯತ್ನಾಳ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

ಮುಂದಿನ ಸುದ್ದಿ
Show comments