Webdunia - Bharat's app for daily news and videos

Install App

ಮುಡಾ ಹಗರಣದ ಅಂತಿಮ ವರದಿಯಲ್ಲಿ ಕೆಲ ಅಚ್ಚರಿ ಅಂಶಗಳು

Sampriya
ಗುರುವಾರ, 13 ಫೆಬ್ರವರಿ 2025 (18:36 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧದ ಮುಡಾ ಹಗರಣ ಸಂಬಂಧ ಒಂದೆಡೆ ಜಾರಿ ಬೆಂಗಳೂರು: ನಿರ್ದೇಶನಾಲಯ ತನಿಖೆ ಚುರುಕುಗೊಳಿಸಿದ್ದರೆ ಮತ್ತೊಂದೆಡೆ, ಲೋಕಾಯುಕ್ತ ತನಿಖೆಯನ್ನು ಅಂತಿಮ ಗೊಳಿಸಿದೆ. ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ಐಜಿಪಿ ಸುಬ್ರಮಣ್ಯೇಶ್ವರ ರಾವ್​ಗೆ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ.

550ಪುಟಗಳ ವರದಿಯಲ್ಲಿ ಕೆಲ ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ.

ವರದಿಯಲ್ಲಿ ಕೆಲ ಕೆಲ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ತಿಳಿದುಬಂದಿದೆ. ಮುಡಾದಲ್ಲಿ 14 ಸೈಟ್​ ನೀಡುವ ಅವಶ್ಯಕತೆ ಇರಲಿಲ್ಲವೆಂದು ಉಲ್ಲೇಖ ಮಾಡಲಾಗಿದೆ.


ಸೈಟ್ ನೀಡುವ ಅವಶ್ಯಕತೆ ಇಲ್ಲದೇ ಇದ್ರೂ ಸೈಟ್ ನೀಡಿರುವುದು ಕಂಡುಬಂದಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದಲ್ಲದೆ ಈ ಹಗರಣದಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿರುವುದು ಮೇಲ್ನೀಟಕ್ಕೆ ತಿಳಿದುಬಂದಿಲ್ಲ.

ಆದರೆ, ಕೆಲವೊಂದು ದಾಖಲೆಗಳು, 14 ಸೈಟ್​ಗಳನ್ನು ನೀಡಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments