Webdunia - Bharat's app for daily news and videos

Install App

ಪ್ರದೀಪ್ ಈಶ್ವರ್‌ ಕೈಗೆ ಯಾರಾದ್ರೂ ಕಬ್ಬಿಣ ಕೊಡಿ: ಸ್ಪೀಕರ್ ಯುಟಿ ಖಾದರ್

Sampriya
ಶುಕ್ರವಾರ, 19 ಜುಲೈ 2024 (18:57 IST)
Photo Courtesy X
ಬೆಂಗಳೂರು: ಸದನದಲ್ಲಿ ಇಂದು ಬಿಜೆಪಿಗರ ವಿರುದ್ಧ ರೊಚ್ಚಿಗೆದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ  ಪ್ರದೀಪ್ ಈಶ್ವರ್‌ ಕಂಟ್ರೋಲ್ ಮಾಡಲು ಕಬ್ಬಿಣ ಕೊಡ್ರಿ ಎಂದು ಸ್ಪೀಕರ್ ಯುಟಿ ಖಾದರ್ ಅವರು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಧಿವೇಶನದಲ್ಲಿ ಮಾತಿಗೆ ಅವಕಾಶ ಕೋರಿದ ಪ್ರದೀಪ್ ಈಶ್ವರ್ ಅವರು ತಮ್ಮ ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡದೆ ಬಿಜೆಪಿ ವಿರುದ್ಧ ಆವೇಷಕ್ಕೆ ಒಳಗಾಗಿ ಆಕ್ರೋಶದ ಮಾತುಗಳನ್ನಾಡಿದ್ದರು. ಈ ವೇಳೆ ಯಾರಾ ಕಂಟ್ರೋಲಿಗೂ ಸಿಗದೆ ಕಿರುಚಾಡಿದ್ದಾರೆ. ಪ್ರದೀಪ್ ಅವರನ್ನು ಕಂಟ್ರೋಲ್‌ಗೆ ತರಲು ಸ್ಪೀಕರ್ ಯುಟಿ ಖಾದರ್ ಅವರು ಪ್ರದೀಪ್‌ ಈಶ್ವರ್ ಕೈಗೆ ಯಾರಾದ್ರೂ ಕಬ್ಬಿಣ ಕೊಡಿ ಎಂದಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ವೈರಲ್ ವಿಡಿಯೋದಲ್ಲಿ ಏನಿದೆ:  ಬಿಜೆಪಿ ವಿರುದ್ಧ ಆಕ್ರೋಶದ ಮಾತುಗಳಾಡುತ್ತಿದ್ದ ಪ್ರದೀಪ್ ಈಶ್ವರ್ ಅವರನ್ನು ಸುಮ್ಮನೇ ಕೂರುವಂತೆ ಸ್ಪೀಕರ್ ಅವರು ಸಾವಧಾನದಿಂದಲೇ ಹೇಳಿದ್ದಾರೆ. ಆದರೆ ಪ್ರದೀಪ್ ಈಶ್ವರ್ ಅದಕ್ಕೆ ಕ್ಯಾರೇ ಎನ್ನಲಿಲ್ಲ. ಈ ವೇಳೆ ಸ್ಪೀಕರ್ ಅವರು ಪ್ರದೀಪ್ ಈಶ್ವರ್, ಕುಳಿತುಕೊಳ್ರೀ, ನಿಮ್ಮ ಕೈಗೆ ಕಬ್ಬಿಣ ಕೊಡ್ಬೇಕಾ ಅಂತ ಗದರಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments