Webdunia - Bharat's app for daily news and videos

Install App

ಮಳೆಯ ಆರ್ಭಟಕ್ಕೆ ತಪ್ಪಿದೆ ಬಾರಿ ದುರಂತ

Webdunia
ಮಂಗಳವಾರ, 10 ಅಕ್ಟೋಬರ್ 2023 (14:20 IST)
ಮಳೆಯ ಆರ್ಭಟಕ್ಕೆ ಬಾರಿ ದುರಂತ ತಪ್ಪಿದೆ.ಸ್ವಲ್ಪ ಏಮಾರಿದ್ರು ಓರ್ವ ಗರ್ಭಿಣಿ ಸಹಿತ 15ಕ್ಕೂ ಹೆಚ್ಚು ಜನರ ಜೀವಕ್ಕೆ ಕುತ್ತು ಬರ್ತಿತ್ತು.ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದಲ್ಲಿ  ಮಳೆಯ  ಆರ್ಭಟಕ್ಕೆ  ರಸ್ತೆ ಸಂಪೂರ್ಣ ಮುಳುಗಿ ಬಿಟ್ಟಿತ್ತು. 
 
ಸುಮಾರು 50 ಮೀಟರ್ ಉದ್ದ ರಸ್ತೆಯಲ್ಲಿ  ರಾಜಕಾಲುವೆ ನೀರು ತುಂಬಿತ್ತು.15ಕ್ಕೂ ಅಧಿಕ ವಾಹನದಲ್ಲಿದ್ದ 50 ಹೆಚ್ಚು ಜನ ಪರದಾಡುವ ಪರಿಸ್ಥಿತಿ ‌ನಿರ್ಮಾಣವಾಗಿತ್ತು.ನಿಮಿಷ ನಿಮಿಷಕ್ಕೂ ನೀರನ ಮಟ್ಟದ ಏರಿಕೆಯಾಗಿ ಜನರಲ್ಲಿ ಆತಂಕ ಹೆಚ್ಚಾಗಿತ್ತು.ಅಗ್ನಿಶಾಮಕ ಸಿಬ್ಬಂದಿಗಳಿಂದ ತಕ್ಷಣವೇ ಕಾರ್ಯಾಚರಣೆ ನಡೆಸಿ ನೀರಿನಲ್ಲಿ ಸಿಲುಕಿದ್ದ 50ಕ್ಕೂ ಅಧಿಕ ಮಂದಿ ರಕ್ಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments