Webdunia - Bharat's app for daily news and videos

Install App

ಮಳೆಯ ಆರ್ಭಟಕ್ಕೆ ತಪ್ಪಿದೆ ಬಾರಿ ದುರಂತ

Webdunia
ಮಂಗಳವಾರ, 10 ಅಕ್ಟೋಬರ್ 2023 (14:20 IST)
ಮಳೆಯ ಆರ್ಭಟಕ್ಕೆ ಬಾರಿ ದುರಂತ ತಪ್ಪಿದೆ.ಸ್ವಲ್ಪ ಏಮಾರಿದ್ರು ಓರ್ವ ಗರ್ಭಿಣಿ ಸಹಿತ 15ಕ್ಕೂ ಹೆಚ್ಚು ಜನರ ಜೀವಕ್ಕೆ ಕುತ್ತು ಬರ್ತಿತ್ತು.ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದಲ್ಲಿ  ಮಳೆಯ  ಆರ್ಭಟಕ್ಕೆ  ರಸ್ತೆ ಸಂಪೂರ್ಣ ಮುಳುಗಿ ಬಿಟ್ಟಿತ್ತು. 
 
ಸುಮಾರು 50 ಮೀಟರ್ ಉದ್ದ ರಸ್ತೆಯಲ್ಲಿ  ರಾಜಕಾಲುವೆ ನೀರು ತುಂಬಿತ್ತು.15ಕ್ಕೂ ಅಧಿಕ ವಾಹನದಲ್ಲಿದ್ದ 50 ಹೆಚ್ಚು ಜನ ಪರದಾಡುವ ಪರಿಸ್ಥಿತಿ ‌ನಿರ್ಮಾಣವಾಗಿತ್ತು.ನಿಮಿಷ ನಿಮಿಷಕ್ಕೂ ನೀರನ ಮಟ್ಟದ ಏರಿಕೆಯಾಗಿ ಜನರಲ್ಲಿ ಆತಂಕ ಹೆಚ್ಚಾಗಿತ್ತು.ಅಗ್ನಿಶಾಮಕ ಸಿಬ್ಬಂದಿಗಳಿಂದ ತಕ್ಷಣವೇ ಕಾರ್ಯಾಚರಣೆ ನಡೆಸಿ ನೀರಿನಲ್ಲಿ ಸಿಲುಕಿದ್ದ 50ಕ್ಕೂ ಅಧಿಕ ಮಂದಿ ರಕ್ಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments