Webdunia - Bharat's app for daily news and videos

Install App

ಮಳೆಯ ಆರ್ಭಟಕ್ಕೆ ತಪ್ಪಿದೆ ಬಾರಿ ದುರಂತ

Webdunia
ಮಂಗಳವಾರ, 10 ಅಕ್ಟೋಬರ್ 2023 (14:20 IST)
ಮಳೆಯ ಆರ್ಭಟಕ್ಕೆ ಬಾರಿ ದುರಂತ ತಪ್ಪಿದೆ.ಸ್ವಲ್ಪ ಏಮಾರಿದ್ರು ಓರ್ವ ಗರ್ಭಿಣಿ ಸಹಿತ 15ಕ್ಕೂ ಹೆಚ್ಚು ಜನರ ಜೀವಕ್ಕೆ ಕುತ್ತು ಬರ್ತಿತ್ತು.ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದಲ್ಲಿ  ಮಳೆಯ  ಆರ್ಭಟಕ್ಕೆ  ರಸ್ತೆ ಸಂಪೂರ್ಣ ಮುಳುಗಿ ಬಿಟ್ಟಿತ್ತು. 
 
ಸುಮಾರು 50 ಮೀಟರ್ ಉದ್ದ ರಸ್ತೆಯಲ್ಲಿ  ರಾಜಕಾಲುವೆ ನೀರು ತುಂಬಿತ್ತು.15ಕ್ಕೂ ಅಧಿಕ ವಾಹನದಲ್ಲಿದ್ದ 50 ಹೆಚ್ಚು ಜನ ಪರದಾಡುವ ಪರಿಸ್ಥಿತಿ ‌ನಿರ್ಮಾಣವಾಗಿತ್ತು.ನಿಮಿಷ ನಿಮಿಷಕ್ಕೂ ನೀರನ ಮಟ್ಟದ ಏರಿಕೆಯಾಗಿ ಜನರಲ್ಲಿ ಆತಂಕ ಹೆಚ್ಚಾಗಿತ್ತು.ಅಗ್ನಿಶಾಮಕ ಸಿಬ್ಬಂದಿಗಳಿಂದ ತಕ್ಷಣವೇ ಕಾರ್ಯಾಚರಣೆ ನಡೆಸಿ ನೀರಿನಲ್ಲಿ ಸಿಲುಕಿದ್ದ 50ಕ್ಕೂ ಅಧಿಕ ಮಂದಿ ರಕ್ಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments