ಮಳೆಯ ಆರ್ಭಟಕ್ಕೆ ತಪ್ಪಿದೆ ಬಾರಿ ದುರಂತ

Webdunia
ಮಂಗಳವಾರ, 10 ಅಕ್ಟೋಬರ್ 2023 (14:20 IST)
ಮಳೆಯ ಆರ್ಭಟಕ್ಕೆ ಬಾರಿ ದುರಂತ ತಪ್ಪಿದೆ.ಸ್ವಲ್ಪ ಏಮಾರಿದ್ರು ಓರ್ವ ಗರ್ಭಿಣಿ ಸಹಿತ 15ಕ್ಕೂ ಹೆಚ್ಚು ಜನರ ಜೀವಕ್ಕೆ ಕುತ್ತು ಬರ್ತಿತ್ತು.ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದಲ್ಲಿ  ಮಳೆಯ  ಆರ್ಭಟಕ್ಕೆ  ರಸ್ತೆ ಸಂಪೂರ್ಣ ಮುಳುಗಿ ಬಿಟ್ಟಿತ್ತು. 
 
ಸುಮಾರು 50 ಮೀಟರ್ ಉದ್ದ ರಸ್ತೆಯಲ್ಲಿ  ರಾಜಕಾಲುವೆ ನೀರು ತುಂಬಿತ್ತು.15ಕ್ಕೂ ಅಧಿಕ ವಾಹನದಲ್ಲಿದ್ದ 50 ಹೆಚ್ಚು ಜನ ಪರದಾಡುವ ಪರಿಸ್ಥಿತಿ ‌ನಿರ್ಮಾಣವಾಗಿತ್ತು.ನಿಮಿಷ ನಿಮಿಷಕ್ಕೂ ನೀರನ ಮಟ್ಟದ ಏರಿಕೆಯಾಗಿ ಜನರಲ್ಲಿ ಆತಂಕ ಹೆಚ್ಚಾಗಿತ್ತು.ಅಗ್ನಿಶಾಮಕ ಸಿಬ್ಬಂದಿಗಳಿಂದ ತಕ್ಷಣವೇ ಕಾರ್ಯಾಚರಣೆ ನಡೆಸಿ ನೀರಿನಲ್ಲಿ ಸಿಲುಕಿದ್ದ 50ಕ್ಕೂ ಅಧಿಕ ಮಂದಿ ರಕ್ಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments