Webdunia - Bharat's app for daily news and videos

Install App

ತುತ್ತು ನೀಡಿದ ತಾಯಿಯ ಕೈಯನ್ನೇ ಕತ್ತರಿಸಿಬಿಟ್ಟ ಮಗ!

Webdunia
ಶನಿವಾರ, 29 ಡಿಸೆಂಬರ್ 2018 (07:56 IST)
ಹಾಸನ: ತುತ್ತು ನೀಡಿದ ಹೆತ್ತಮ್ಮನ ಕೈಯನ್ನೇ ಮಗನೇ ಕತ್ತರಿಸಿದ ಭೀಕರ ಕ್ರೌರ್ಯ ಹಾಸನದ ಯಡವರಹಳ್ಳಿಯಲ್ಲಿ ನಡೆದಿದೆ.


ತಾಯಿ-ಮಗನ ಮಧ್ಯೆ ವೈಮನಸ್ಸೇ ಈ ಘಟನೆಗೆ ಮುಖ್ಯ ಕಾರಣವಾಗಿದೆ. ಲಲಿತಮ್ಮ (55) ಹಲ್ಲೆಗೊಳಗಾದ ಮಹಿಳೆ. ದಿಲೀಪ್ ಹಲ್ಲೆ ಮಾಡಿದ ಆರೋಪಿ.


ದಿಲೀಪ್ ಗೆ ಈಗಾಗಲೇ ಮದುವೆಯಾಗಿದ್ದು ಮೊದಲನೇ ಹೆಂಡತಿಯನ್ನು ಬಿಟ್ಟಿದ್ದ. ಈಗ ೆರಡನೇ ಮದುವೆಯಾಗುವುದರ ಕುರಿತು ತಾಯಿ-ಮಗನ ಮಧ್ಯೆ ವೈ ಮನಸ್ಸಿತ್ತು. ಹಾಗೇ ಆಸ್ತಿಯ ಕುರಿತಾಗಿ ತಾಯಿ ಬಳಿ ಮಗ ಕಿತ್ತಾಡುತ್ತಿದ್ದ. ಶುಕ್ರವಾರ ರಾತ್ರಿ ತಾಯಿಯ ಮೇಲೆ ಮಗ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಿಂದಾಗಿ ಲಲಿತಮ್ಮನ ಕೈ ಕತ್ತರಿಸಿಹೋಗಿದೆ. ಹಾಗೇ ಇನ್ನೊಂದು ಕೈಯ ಬೆರಳುಗಳು ತುಂಡಾಗಿದೆ.


ಹಲ್ಲೆ ಬಳಿಕ ಮಗ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಬಂದ ಸ್ಥಳೀಯರು ಹಾಸನದ ಜಿಲ್ಲಾ ಆಸ್ಪತ್ರೆಗೆ ಲಲಿತಮ್ಮನನ್ನು ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments