ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಅತ್ತೆ

Webdunia
ಮಂಗಳವಾರ, 19 ಜುಲೈ 2022 (09:50 IST)
ಬೆಂಗಳೂರು: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆಯಿದೆ. ಆದರೆ ಇಲ್ಲಿ ಅತ್ತೆ ಬಲಿಯಾಗಿದ್ದಾರೆ.

ಗಂಡನ ಕುಡಿತದ ಚಟದಿಂದ ಬೇಸತ್ತ ಹೆಂಡತಿ ತವರು ಮನೆ ಸೇರಿದ್ದಳು. ಆದರೆ ತವರು ಮನೆಯಿಂದ ಪತ್ನಿಯನ್ನು ಕರೆತರಲು ಬಂದ ಗಂಡ ಜಗಳವಾಡಿದ್ದಾನೆ. ಈ ವೇಳೆ ಅತ್ತೆ ಮೇಲೆ ಕೋಪಗೊಂಡು ಸುತ್ತಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಪರಿಣಾಮ ಅತ್ತೆ ಸಾವನ್ನಪ್ಪಿದ್ದಾಳೆ.

ಕಳೆದ ಮೂರು ವರ್ಷಗಳಿಂದ ತವರು ಮನೆಯಲ್ಲಿದ್ದ ಪತ್ನಿ ವಿಚ್ಛೇದನಕ್ಕೆ ಸಿದ್ಧವಾಗಿದ್ದಳು. ಇದೇ ಆಕ್ರೋಶದಲ್ಲಿ ಕುಡಿದು ಪತ್ನಿಯ ಮನೆಗೆ ಬಂದಿದ್ದ ಗಂಡ ಆಕೆಯನ್ನು ಕೊಲ್ಲಲು ಯೋಜನೆ ಹಾಕಿಕೊಂಡಿದ್ದ. ಆದರೆ ಹೆಂಡತಿಯನ್ನು ಕೊಲ್ಲುವ ಬದಲು ಅತ್ತೆಯನ್ನು ಕೊಂದಿದ್ದಾನೆ. ಇದೀಗ ಆರೋಪಿ ಜೈಲು ಕಂಬಿ ಎಣಿಸುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments