Webdunia - Bharat's app for daily news and videos

Install App

ಈ ಕಾರಣಕ್ಕೆ ತಂದೆಯನ್ನೇ ಕೊಂದ ಮಗ!

Webdunia
ಭಾನುವಾರ, 30 ಮೇ 2021 (09:15 IST)
ಚಿಕ್ಕಮಗಳೂರು: ಹಣ ಕೇಳಿದಾಗ ತಂದೆ ನೀಡಿಲ್ಲವೆಂದು ಮಗನೇ ತಂದೆಯನ್ನು ಬರ್ಬರವಾಗಿ ಕೊಂದ ಘಟನೆ ಚಿಕ್ಕಮಗಳೂರಿನ ಚನ್ನಡ್ಲುವಿನಲ್ಲಿ ನಡೆದಿದೆ.

ಸುಂದರ ಪೂಜಾರಿ ಮೃತಪಟ್ಟ ವ್ಯಕ್ತಿ. ಇವರು ಪಾರ್ಶಾವಾಯುವಿನಿದ್ದ ಪೀಡಿತರಾಗಿದ್ದರು. ಹಿರಿಯ ಮಗ ನಿಕೇಶ್ ಬೆಂಗಳೂರಿನಲ್ಲಿ ವಾಸವಿದ್ದ. ಕೊರೊನಾ ಕಾರಣದಿಂದ ಊರಿಗೆ ಬಂದವನು ಆಗಾಗ ತಂದೆ-ತಾಯಿಯ ಬಳಿ ಹಣಕ್ಕಾಗಿ ಪೀಡಿಸುತ್ತಿದ್ದ.ಸುಂದರ ಪೂಜಾರಿಯವರು ಹಣ ಕೊಡಲು ನಿರಾಕರಿಸಿದ್ದಕ್ಕೆ ತಂದೆಯ ಮೇಲೆ ಹಲ್ಲೆ ಮಾಡಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸುಂದರ ಪೂಜಾರಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆಯ ಕುರಿತಂತೆ ಪೊಲೀಸರು ಆರೋಪಿ ನಿಕೇಶ್ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments