Webdunia - Bharat's app for daily news and videos

Install App

ಈ ಕಾರಣಕ್ಕೆ ತಂದೆಯನ್ನೇ ಕೊಂದ ಮಗ!

Webdunia
ಭಾನುವಾರ, 30 ಮೇ 2021 (09:15 IST)
ಚಿಕ್ಕಮಗಳೂರು: ಹಣ ಕೇಳಿದಾಗ ತಂದೆ ನೀಡಿಲ್ಲವೆಂದು ಮಗನೇ ತಂದೆಯನ್ನು ಬರ್ಬರವಾಗಿ ಕೊಂದ ಘಟನೆ ಚಿಕ್ಕಮಗಳೂರಿನ ಚನ್ನಡ್ಲುವಿನಲ್ಲಿ ನಡೆದಿದೆ.

ಸುಂದರ ಪೂಜಾರಿ ಮೃತಪಟ್ಟ ವ್ಯಕ್ತಿ. ಇವರು ಪಾರ್ಶಾವಾಯುವಿನಿದ್ದ ಪೀಡಿತರಾಗಿದ್ದರು. ಹಿರಿಯ ಮಗ ನಿಕೇಶ್ ಬೆಂಗಳೂರಿನಲ್ಲಿ ವಾಸವಿದ್ದ. ಕೊರೊನಾ ಕಾರಣದಿಂದ ಊರಿಗೆ ಬಂದವನು ಆಗಾಗ ತಂದೆ-ತಾಯಿಯ ಬಳಿ ಹಣಕ್ಕಾಗಿ ಪೀಡಿಸುತ್ತಿದ್ದ.ಸುಂದರ ಪೂಜಾರಿಯವರು ಹಣ ಕೊಡಲು ನಿರಾಕರಿಸಿದ್ದಕ್ಕೆ ತಂದೆಯ ಮೇಲೆ ಹಲ್ಲೆ ಮಾಡಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸುಂದರ ಪೂಜಾರಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆಯ ಕುರಿತಂತೆ ಪೊಲೀಸರು ಆರೋಪಿ ನಿಕೇಶ್ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments