Webdunia - Bharat's app for daily news and videos

Install App

ಕಳ್ಳತನ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು ಕೊಂದ ಮಗ

Webdunia
ಬುಧವಾರ, 26 ಜನವರಿ 2022 (10:43 IST)
ಚಿತ್ರದುರ್ಗ: ಕಳ್ಳತನ ಮಾಡಬೇಡವೆಂದು ಅಡ್ಡ ದಾರಿ ಹಿಡಿದಿದ್ದ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ಮಗ ತಂದೆಯನ್ನೇ ಕೊಂದ ಘಟನೆ ನಡೆದಿದೆ.

70 ವರ್ಷದ ತಂದೆಯನ್ನು ಮಗ ಜಾಡಿಸಿ ಒದ್ದು ಕೊಲೆ ಮಾಡಿದ್ದಾನೆ, ಮಗ ಕಳ್ಳತನ ಮಾಡುತ್ತಿದ್ದಲ್ಲದೆ, ಮದ್ಯವ್ಯಸನಿಯಾಗಿದ್ದ. ಈಗಾಗಲೇ ಈತನ ವಿರುದ್ಧ ಹಲವು ಪೊಲೀಸ್ ಕೇಸ್ ಗಳಿವೆ. ಹಲವು ಬಾರಿ ತಂದೆ ಮಗನನ್ನು ಬಿಡಿಸಿಕೊಂಡು ಬಂದಿದ್ದಾರೆ.

ಬೇಸತ್ತ ತಂದೆ ಮಗನಿಗೆ ಬುದ್ಧಿ ಹೇಳಿದ್ದು, ಮನೆಯಲ್ಲಿ ಕೂಡಿ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಕೋಪದಿಂದ ಮಗ ಒದ್ದ ರಭಸಕ್ಕೆ ತಂದೆ ಸಾವನ್ನಪ್ಪಿದ್ದಾರೆ. ಪೊಲೀಸರು ಆರೋಪಿ ಮಗನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments