ಕಳ್ಳತನ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು ಕೊಂದ ಮಗ

Webdunia
ಬುಧವಾರ, 26 ಜನವರಿ 2022 (10:43 IST)
ಚಿತ್ರದುರ್ಗ: ಕಳ್ಳತನ ಮಾಡಬೇಡವೆಂದು ಅಡ್ಡ ದಾರಿ ಹಿಡಿದಿದ್ದ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ಮಗ ತಂದೆಯನ್ನೇ ಕೊಂದ ಘಟನೆ ನಡೆದಿದೆ.

70 ವರ್ಷದ ತಂದೆಯನ್ನು ಮಗ ಜಾಡಿಸಿ ಒದ್ದು ಕೊಲೆ ಮಾಡಿದ್ದಾನೆ, ಮಗ ಕಳ್ಳತನ ಮಾಡುತ್ತಿದ್ದಲ್ಲದೆ, ಮದ್ಯವ್ಯಸನಿಯಾಗಿದ್ದ. ಈಗಾಗಲೇ ಈತನ ವಿರುದ್ಧ ಹಲವು ಪೊಲೀಸ್ ಕೇಸ್ ಗಳಿವೆ. ಹಲವು ಬಾರಿ ತಂದೆ ಮಗನನ್ನು ಬಿಡಿಸಿಕೊಂಡು ಬಂದಿದ್ದಾರೆ.

ಬೇಸತ್ತ ತಂದೆ ಮಗನಿಗೆ ಬುದ್ಧಿ ಹೇಳಿದ್ದು, ಮನೆಯಲ್ಲಿ ಕೂಡಿ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಕೋಪದಿಂದ ಮಗ ಒದ್ದ ರಭಸಕ್ಕೆ ತಂದೆ ಸಾವನ್ನಪ್ಪಿದ್ದಾರೆ. ಪೊಲೀಸರು ಆರೋಪಿ ಮಗನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡ್ಮೂರು ವಾರಗಳಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆಯಲ್ಲಿ ಮತ್ತೇ ಶಾಕ್‌

ಸುವೆಂದು ಅಧಿಕಾರಿಗಿಂತ ಉತ್ತಮ ಸಿಎಂ ಯಾರೂ ಇರಲಾರರು: ನಟ ಮಿಥುನ್ ಚಕ್ರವರ್ತಿ

ವಿಜಯ್ ರಾಜಕೀಯ ಹಾದಿ ಜತೆ ನನ್ನ ಹೋಲಿಕೆ ಸರಿಯಲ್ಲ: ಪವನ್ ಕಲ್ಯಾಣ್

ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್ ಮನೆಗೆಯೇ ನುಗ್ಗಿದ್ದ ಖದೀಮರು, ₹15ಲಕ್ಷದ ಚಿನ್ನ ಕಳ್ಳತನ

ಅಂದು ಪ್ರಧಾನಿ ಮೋದಿ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ ಎಂದಾಗಲೂ ನಾವು ಪಾಲಿಸಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್‌

ಮುಂದಿನ ಸುದ್ದಿ
Show comments