ಕಳ್ಳತನ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು ಕೊಂದ ಮಗ

Webdunia
ಬುಧವಾರ, 26 ಜನವರಿ 2022 (10:43 IST)
ಚಿತ್ರದುರ್ಗ: ಕಳ್ಳತನ ಮಾಡಬೇಡವೆಂದು ಅಡ್ಡ ದಾರಿ ಹಿಡಿದಿದ್ದ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ಮಗ ತಂದೆಯನ್ನೇ ಕೊಂದ ಘಟನೆ ನಡೆದಿದೆ.

70 ವರ್ಷದ ತಂದೆಯನ್ನು ಮಗ ಜಾಡಿಸಿ ಒದ್ದು ಕೊಲೆ ಮಾಡಿದ್ದಾನೆ, ಮಗ ಕಳ್ಳತನ ಮಾಡುತ್ತಿದ್ದಲ್ಲದೆ, ಮದ್ಯವ್ಯಸನಿಯಾಗಿದ್ದ. ಈಗಾಗಲೇ ಈತನ ವಿರುದ್ಧ ಹಲವು ಪೊಲೀಸ್ ಕೇಸ್ ಗಳಿವೆ. ಹಲವು ಬಾರಿ ತಂದೆ ಮಗನನ್ನು ಬಿಡಿಸಿಕೊಂಡು ಬಂದಿದ್ದಾರೆ.

ಬೇಸತ್ತ ತಂದೆ ಮಗನಿಗೆ ಬುದ್ಧಿ ಹೇಳಿದ್ದು, ಮನೆಯಲ್ಲಿ ಕೂಡಿ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಕೋಪದಿಂದ ಮಗ ಒದ್ದ ರಭಸಕ್ಕೆ ತಂದೆ ಸಾವನ್ನಪ್ಪಿದ್ದಾರೆ. ಪೊಲೀಸರು ಆರೋಪಿ ಮಗನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದರ್ಶನ ಬಲು ದುಬಾರಿ: ಹಿಂದೂಗಳ ಮೇಲೆ ಯಾಕಿಷ್ಟು ಧ್ವೇಷ ಎಂದ ಆರ್ ಅಶೋಕ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಕೋಟಿಗಟ್ಟಲೆ ಜಾಹೀರಾತು: ಭಾರೀ ವಿವಾದ

ಬಳ್ಳಾರಿ ಶೂಟೌಟ್ ಕೇಸ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಯಲ್ಲಿದೆ ಶಾಕಿಂಗ್ ವಿಚಾರಗಳು

ಕರ್ನಾಟಕವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಕೇರಳ ಸಿಎಂಗೆ ಠಕ್ಕರ್ ಕೊಟ್ರು ಸಿದ್ದರಾಮಯ್ಯ

ಸಿದ್ದರಾಮಯ್ಯ ಎದುರೇ ಕೊಟ್ಟ ಮಾತು ನೆನಪಿಸಿದ ಡಿಕೆ ಶಿವಕುಮಾರ್: ಸಂಕ್ರಾಂತಿಗೆ ಕ್ರಾಂತಿಯಾಗುತ್ತಾ

ಮುಂದಿನ ಸುದ್ದಿ
Show comments