Webdunia - Bharat's app for daily news and videos

Install App

ಕಳ್ಳತನ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು ಕೊಂದ ಮಗ

Webdunia
ಬುಧವಾರ, 26 ಜನವರಿ 2022 (10:43 IST)
ಚಿತ್ರದುರ್ಗ: ಕಳ್ಳತನ ಮಾಡಬೇಡವೆಂದು ಅಡ್ಡ ದಾರಿ ಹಿಡಿದಿದ್ದ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ಮಗ ತಂದೆಯನ್ನೇ ಕೊಂದ ಘಟನೆ ನಡೆದಿದೆ.

70 ವರ್ಷದ ತಂದೆಯನ್ನು ಮಗ ಜಾಡಿಸಿ ಒದ್ದು ಕೊಲೆ ಮಾಡಿದ್ದಾನೆ, ಮಗ ಕಳ್ಳತನ ಮಾಡುತ್ತಿದ್ದಲ್ಲದೆ, ಮದ್ಯವ್ಯಸನಿಯಾಗಿದ್ದ. ಈಗಾಗಲೇ ಈತನ ವಿರುದ್ಧ ಹಲವು ಪೊಲೀಸ್ ಕೇಸ್ ಗಳಿವೆ. ಹಲವು ಬಾರಿ ತಂದೆ ಮಗನನ್ನು ಬಿಡಿಸಿಕೊಂಡು ಬಂದಿದ್ದಾರೆ.

ಬೇಸತ್ತ ತಂದೆ ಮಗನಿಗೆ ಬುದ್ಧಿ ಹೇಳಿದ್ದು, ಮನೆಯಲ್ಲಿ ಕೂಡಿ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಕೋಪದಿಂದ ಮಗ ಒದ್ದ ರಭಸಕ್ಕೆ ತಂದೆ ಸಾವನ್ನಪ್ಪಿದ್ದಾರೆ. ಪೊಲೀಸರು ಆರೋಪಿ ಮಗನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments