Webdunia - Bharat's app for daily news and videos

Install App

ಹೆಂಡತಿಯೊಂದಿಗೆ ಜಗಳ ಮಾಡುತ್ತಾಳೆಂದು ತಾಯಿಯನ್ನೇ ಕೊಂದ ಮಗ

Webdunia
ಶುಕ್ರವಾರ, 1 ಏಪ್ರಿಲ್ 2022 (10:05 IST)
ಯಾದಗಿರಿ: ತುತ್ತು ಕೊಟ್ಟೋಳು ಮತ್ತು ಮುತ್ತ ಕೊಡುವವಳನ್ನು ಸರಿಯಾಗಿ ನಿಭಾಯಿಸಲಾಗದೇ ಇದ್ದರೆ ಜೀವನ ಕಷ್ಟ. ಆದರೆ ಇಲ್ಲೊಬ್ಬ ಪತಿ ಮಹಾಶಯ ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದಳು ಎಂಬ ಕಾರಣಕ್ಕೆ ಹೆತ್ತ ತಾಯಿಯ ಜೀವವನ್ನೇ ತೆಗೆದಿದ್ದಾನೆ.

ತನ್ನ ಪತ್ನಿಯೊಂದಿಗೆ ತಾಯಿ ಜಗಳವಾಡುತ್ತಾಳೆ ಎಂಬ ಕಾರಣಕ್ಕೆ ಸ್ನೇಹಿತರ ಸಹಾಯದಿಂದ ಆಕೆಯನ್ನು ನದಿಗೆ ತಳ್ಳಿ ಮಗನೇ ಕೊಲೆ ಮಾಡಿದ್ದಾನೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗ ಆರೋಪಿ ಪುತ್ರ ಮತ್ತು ಆತನ ಸಂಗಡಿಗರನ್ನು ಬಂಧಿಸಿದ್ದು, ಸದ್ಯಕ್ಕೆ ನ್ಯಾಯಾಂಗ ವಶಕ್ಕೊಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments