Webdunia - Bharat's app for daily news and videos

Install App

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆ ಛಾಟಿ ಬೀಸಿದ ರೈತನ ಪುತ್ರ

Webdunia
ಶನಿವಾರ, 20 ಜುಲೈ 2019 (14:50 IST)
ಮೈತ್ರಿ ಪಕ್ಷಗಳು ಹಾಗೂ ಬಿಜೆಪಿ ಸದನದಲ್ಲಿ ನಡೆದುಕೊಳ್ಳುತ್ತಿರುವ ಪರಿ ನಾಡಿನ ಜನರಲ್ಲಿ ಹೇಸಿಗೆ ಹುಟ್ಟಿಸಿದೆ. ಈ ನಡುವೆ ರೈತನ ಪುತ್ರನೊಬ್ಬ ಮೂರು ಪಕ್ಷಗಳ ರಾಜಕೀಯ ಕುರಿತು ಬೇಸರ ವ್ಯಕ್ತಪಡಿಸಿ ಹರಿಬಿಟ್ಟಿರುವ ವಿಡಿಯೋ ವೈರಲ್ ಆಗಿದೆ.

ರಾಜ್ಯ ರಾಜಕೀಯ ಕುರಿತು ರೈತರಲ್ಲಿ ಬೇಸರವಾಗುತ್ತಿರುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ ಯುವಕ. ರಾಜ್ಯದ ಜನ ನಿಮ್ಮನ್ನು ನೋಡುತ್ತಿದ್ದಾರೆ ಎನ್ನುವುದನ್ನು ಮರೆತಿದ್ದೀರಾ? ದಯಮಾಡಿ, ಒಳ್ಳೆಯ ಕೆಲಸಗಳನ್ನು ಮಾಡಿ ಎಂದು ಮನವಿ ಮಾಡಿದ್ದಾನೆ ಸಂತೇಬಾಚಳ್ಳಿ ಹೋಬಳಿ ಯುವಕ.

ಮಂಡ್ಯ ಜಿಲ್ಲೆಯ ಸಂತೇಬಾಚಳ್ಳಿ ಹೋಬಳಿಯ ರೈತನ ಪುತ್ರ ಮಾಡಿರೋ ವಿಡಿಯೋ ಸದ್ದು ಮಾಡುತ್ತಿದೆ.  
ಸರ್ಕಾರದಿಂದ ರೈತರಿಗೆ ನಯಾಪೈಸೆ ಉಪಯೋಗವಿಲ್ಲ. ನಮ್ಮ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾನೆ ರೈತರ ಮಗ.  

ರೈತರಿಗೆ ಉಪಯೋಗವಾಗುವಂತೆ ಸರ್ಕಾರ ಮಾಡಿ ಎಂದು ಮನವಿ ಮಾಡಿದ್ದಾನೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments