ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆ ಛಾಟಿ ಬೀಸಿದ ರೈತನ ಪುತ್ರ

Webdunia
ಶನಿವಾರ, 20 ಜುಲೈ 2019 (14:50 IST)
ಮೈತ್ರಿ ಪಕ್ಷಗಳು ಹಾಗೂ ಬಿಜೆಪಿ ಸದನದಲ್ಲಿ ನಡೆದುಕೊಳ್ಳುತ್ತಿರುವ ಪರಿ ನಾಡಿನ ಜನರಲ್ಲಿ ಹೇಸಿಗೆ ಹುಟ್ಟಿಸಿದೆ. ಈ ನಡುವೆ ರೈತನ ಪುತ್ರನೊಬ್ಬ ಮೂರು ಪಕ್ಷಗಳ ರಾಜಕೀಯ ಕುರಿತು ಬೇಸರ ವ್ಯಕ್ತಪಡಿಸಿ ಹರಿಬಿಟ್ಟಿರುವ ವಿಡಿಯೋ ವೈರಲ್ ಆಗಿದೆ.

ರಾಜ್ಯ ರಾಜಕೀಯ ಕುರಿತು ರೈತರಲ್ಲಿ ಬೇಸರವಾಗುತ್ತಿರುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ ಯುವಕ. ರಾಜ್ಯದ ಜನ ನಿಮ್ಮನ್ನು ನೋಡುತ್ತಿದ್ದಾರೆ ಎನ್ನುವುದನ್ನು ಮರೆತಿದ್ದೀರಾ? ದಯಮಾಡಿ, ಒಳ್ಳೆಯ ಕೆಲಸಗಳನ್ನು ಮಾಡಿ ಎಂದು ಮನವಿ ಮಾಡಿದ್ದಾನೆ ಸಂತೇಬಾಚಳ್ಳಿ ಹೋಬಳಿ ಯುವಕ.

ಮಂಡ್ಯ ಜಿಲ್ಲೆಯ ಸಂತೇಬಾಚಳ್ಳಿ ಹೋಬಳಿಯ ರೈತನ ಪುತ್ರ ಮಾಡಿರೋ ವಿಡಿಯೋ ಸದ್ದು ಮಾಡುತ್ತಿದೆ.  
ಸರ್ಕಾರದಿಂದ ರೈತರಿಗೆ ನಯಾಪೈಸೆ ಉಪಯೋಗವಿಲ್ಲ. ನಮ್ಮ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾನೆ ರೈತರ ಮಗ.  

ರೈತರಿಗೆ ಉಪಯೋಗವಾಗುವಂತೆ ಸರ್ಕಾರ ಮಾಡಿ ಎಂದು ಮನವಿ ಮಾಡಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments