Webdunia - Bharat's app for daily news and videos

Install App

'ಸೋನಿಯಾ ಗಾಂಧಿ ಸತ್ತ ಇಲಿ' - ನಾಲಿಗೆ ಹರಿಬಿಟ್ಟ ಸಿಎಂ

Webdunia
ಸೋಮವಾರ, 14 ಅಕ್ಟೋಬರ್ 2019 (17:44 IST)
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಮುಖ್ಯಮಂತ್ರಿಯೊಬ್ಬರು ಸತ್ತ ಇಲಿ ಜೊತೆಗೆ ಹೋಲಿಕೆ ಮಾಡಿದ್ದಾರೆ.

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಚುನಾವಣೆ ರ್ಯಾಲಿಯೊಂದರಲ್ಲಿ ಮಾತನಾಡುವಾಗ ಈ ರೀತಿ ಮಾತನಾಡಿರೋದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಈಗ ಹೊಸ ಅಧ್ಯಕ್ಷರನ್ನು ಹುಡುಕುತ್ತಿದೆ. ಸೋನಿಯಾ ಗಾಂಧಿಯನ್ನು ಮುಖ್ಯಸ್ಥೆಯನ್ನಾಗಿ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷರನ್ನಾಗಿ ಸೋನಿಯಾ ಗಾಂಧಿಯವರನ್ನ ನೇಮಕ ಮಾಡಿರೋದು ಸತ್ತ ಇಲಿಗೆ ಮಾಡಿದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರೋ ಹರ್ಯಾಣ ಕಾಂಗ್ರೆಸ್, ಸಿಎಂ ಕ್ಷಮೆ ಕೇಳಬೇಕೆಂದು ಆಗ್ರಹ ಮಾಡಿದೆ. ಸಿಎಂ ಖಟ್ಟರ್ ಅಲ್ಲ ಖಚ್ಛರ್ ಅಂತ ತಿರುಗೇಟು ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments