ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಬಂದ್?

Webdunia
ಮಂಗಳವಾರ, 29 ಮಾರ್ಚ್ 2022 (16:35 IST)
ಕೊಪ್ಪಳ : ಕಳೆದ ನಾಲ್ಕು ವರ್ಷಗಳಿಂದಲೂ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ಗಳು ಬಂದ್ ಆಗಲಿವೆಯೇ ಎನ್ನುವ ಆತಂಕ ಶುರುವಾಗಿದೆ.

ಈ ವೇಳೆ ಇಂದಿರಾ ಕ್ಯಾಂಟೀನ್ ಟೆಂಡರ್ ಪಡೆದಿರೋ ಸೆಫ್ಟಾನ್ ಫುಡ್ ಅಂಡ್ ಹಾಸ್ಪಿಟಾಲಿಟಿ ಕಂಪೆನಿಗೆ ಕಳೆದ ೪ ವರ್ಷಗಳಿಂದ ಸರ್ಕಾರದಿಂದ ಬರಬೇಕಿದ್ದ ಸುಮಾರು 25 ಕೋಟಿ ಹಣ ಬಾಕಿ ಉಳಿದಿರುವ ವಿಚಾರ ತಿಳಿಸಿದ್ದಾರೆ. 

ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ಕೋಟಿ ಹಾಗೂ ಬಳ್ಳಾರಿ ಮಾಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 7 ಕೋಟಿ ಹಣ ಬಾಕಿಯಿದೆ. ಕಾರ್ಮಿಕ ಇಲಾಖೆಯ ಸಹಾಯಧನಕ್ಕೂ ಕೊಕ್ಕೆ ಬಿದ್ದಿದೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕ್ಯಾಂಟೀನ್ ನಡೆಸುವುದೇ ಕಷ್ಟವಾಗುತ್ತಿದೆ. ಮಾಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದರೂ ಸ್ಪಂದಿಸುತ್ತಿಲ್ಲ.

ಹಾಗಾಗಿ ನಾವು ಶೀಘ್ರದಲ್ಲೇ ಕಲಬುರಗಿ, ಬಳ್ಳಾರಿ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ಗಳನ್ನು ಬಂದ್ ಮಾಡುತ್ತೇವೆ ಎಂದು ಬಸಲಿಂಗಪ್ಪ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments