Webdunia - Bharat's app for daily news and videos

Install App

ತಮ್ಮ ಪ್ರಜ್ವಲ್ ಸೆಲ್ ನಲ್ಲೇ ಸೂರಜ್ ರೇವಣ್ಣ: ಅಣ್ತಮ್ಮಾಸ್ ನ ನೆರೆಯ ಸೆಲ್ ನಲ್ಲಿರೋದು ಈತನೇ

Krishnaveni K
ಸೋಮವಾರ, 1 ಜುಲೈ 2024 (12:18 IST)
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ನಾಯಕರಾದ, ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಸಹೋದರರು ಈಗ ಒಂದೆ ಸೆಲ್ ನಲ್ಲಿದ್ದಾರೆ. ಆದರೆ ಅವರ ಪಕ್ಕದ ಸೆಲ್ ನಲ್ಲಿ ಇನ್ನೊಬ್ಬ ಖತರ್ನಾಕ್ ಆರೋಪಿಯಿದ್ದಾನೆ.

ಪ್ರಜ್ವಲ್ ರೇವಣ್ಣ ಮಹಿಳೆಯರರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತ ಸೂರಜ್ ರೇವಣ್ಣ ಜೆಡಿಎಸ್ ಕಾರ್ಯಕರ್ತ ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈಗ ಅಣ್ಣ-ತಮ್ಮ ಇಬ್ಬರನ್ನೂ ಒಂದೇ ಸೆಲ್ ನಲ್ಲಿ ಕೂಡಿ ಹಾಕಲಾಗಿದೆ ಎನ್ನುವ ಮಾಹಿತಿಯಿದೆ. ವಿಶೇಷವೆಂದರೆ ಇವರ ಪಕ್ಕದ ಸೆಲ್ ನಲ್ಲೇ ಬಿಟ್ ಕಾಯಿನ್ ಹಗರಣದ ರೂವಾರಿ ಶ್ರೀಕಿ ಆಂಡ್ ಗ್ಯಾಂಗ್ ನ್ನು ಇರಿಸಲಾಗಿದೆ. ಸೂರಜ್ ಮತ್ತು ಪ್ರಜ್ವಲ್ ಜೊತೆಯಾಗಿ ವಾಕಿಂಗ್ ಮಾಡುತ್ತಿದ್ದಾರೆ.

ಉಳಿದ ಕೈದಿಗಳ ಜೊತೆಯೂ ಅಣ್ತಮ್ಮಾಸ್ ಹೆಚ್ಚು ಬೆರೆಯುತ್ತಿಲ್ಲ ಎನ್ನಲಾಗಿದೆ. ಪಕ್ಕದ ಸೆಲ್ ನಲ್ಲೇ ಇರುವ ಶ್ರೀಕಿ ಗ್ಯಾಂಗ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.  ಪ್ರಜ್ವಲ್ ಮತ್ತು ಸೂರಜ್ ಪರಸ್ಪರ ತಮ್ಮಷ್ಟಕ್ಕೇ ಮಾತುಕತೆ ನಡೆಸುತ್ತಿದ್ದಾರೆ ಮತ್ತು ವಾಕಿಂಗ್ ಅಥವಾ ಪೇಪರ್ ಓದಿಕೊಂಡು ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ