Webdunia - Bharat's app for daily news and videos

Install App

ಕತ್ತೆ ಕಾಯೋಕ್ಕೆ ಬಂದಿದ್ದೀರಾ: ಪೊಲೀಸ್ ಅಧಿಕಾರಿಗೆ ಸೊರಕೆ ಪ್ರಶ್ನೆ

Webdunia
ಬುಧವಾರ, 26 ನವೆಂಬರ್ 2014 (11:39 IST)
ಹಾವೇರಿ ಪ್ರವಾಸ ಮಂದಿರದ ಮುಂಭಾಗದಲ್ಲಿ ಸಚಿವ ವಿನಯ್ ಕುಮಾರ್ ಸೊರಕೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ನೀಡಿದ ಹೇಳಿಕೆಗೆ  ಬಿಜೆಪಿ ಕಾರ್ಯಕರ್ತರು ಖಂಡಿಸಿದ ಸಂದರ್ಭದಲ್ಲಿ ಸಚಿವ ಸೊರಕೆ ಮತ್ತು ಪೊಲೀಸ್ ಅಧಿಕಾರಿಯೊಬ್ಬರ ನಡುವೆ ಬಿಸಿ ಬಿಸಿ ಮಾತಿನ ಚಕಮಕಿ ನಡೆಯಿತು.

 ಸಚಿವ ವಿನಯ್ ಕುಮಾರ್ ಬಹಿರಂಗ ಕ್ಷಣೆ ಯಾಚಿಸಬೇಕು ಎಂದು ಒತ್ತಾಯಿಸಿ ಸಚಿವ ಸೊರಕೆ ವಿರುದ್ಧ ಬಿಜೆಪಿ ಕಾರ್ಯಕರ್ತರು  ಕಪ್ಪುಬಾವುಟ ಪ್ರದರ್ಶನ ಮಾಡಿದರು ಮತ್ತು ಅವರ ಕಾರಿಗೆ ಘೇರಾವ್ ಹಾಕಿದರು. ಪ್ರತಿಭಟನೆ ಸಂದರ್ಭದಲ್ಲಿ ಸೊರಕೆ ಸರ್ಕಲ್ ಇನ್ಸ್‌ಪೆಕ್ಟರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ನೀವು ಡ್ಯೂಟಿ ಮಾಡುತ್ತೀದ್ದೀರಾ, ಏನು ಮಾಡ್ತಿದ್ದೀರಿ ನೀವು, ಕತ್ತೆ ಕಾಯಕ್ಕೆ ಬಂದಿದ್ದೀರಾ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ವಿರುದ್ಧ ಹರಿಹಾಯ್ದರು.  ಆಗ ಇನ್ಸ್‌ಪೆಕ್ಟರ್ ಏರುದನಿಯಲ್ಲಿ ನೀವು ಸರಿಯಾಗಿ ಮಾತನಾಡಿ ಎಂದು ಸಚಿವರಿಗೇ ದಬಾಯಿಸಿದರು. ಆಗ ಅಲ್ಲಿದ್ದ ಕೆಲವು ಕಾಂಗ್ರೆಸ್ ಮುಖಂಡರು ಕೂಡ ಸಚಿವರನ್ನು ಗದರಿಸಿದರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments