ಜ್ಞಾನ ದೇಗುಲಕ್ಕೂ ಕಾಲಿಟ್ಟ ವಾಮಾಚಾರ

Webdunia
ಮಂಗಳವಾರ, 13 ಸೆಪ್ಟಂಬರ್ 2022 (19:58 IST)
ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ವಾಮಾಚಾರ ನಡೆಯುತ್ತಿದೆ.ಕೆಎಸ್‌ಒಯು ಸಂವಹನ ಹಾಗೂ ಪತ್ರಿಕೋದ್ಯಮದಲ್ಲಿ ಕೋಳಿ ತಲೆ, ಕಾಲನ್ನ ದುಷ್ಕರ್ಮಿಗಳು ಕತ್ತರಿಸಿ ಹಾಕಿದ್ದಾರೆ.ಜೊತೆಗೆ ಕುಂಕುಮ, ಕೂದಲು, ಬಳೆಚೂರು ಹಾಕಿ ವಿಕೃತಿ ಮೆರೆದಿದ್ದಾರೆ.
 
ಪತ್ರಿಕೋದ್ಯಮ ವಿಭಾಗದ ಹಿಂದೆಯಿದ್ದ ಕಛೇರಿಯಲ್ಲಿ ವಾಮಾಚಾರ ನಡೆದಿದೆ.ಓಡಿ ತೇಜಸ್ವಿ ನವಿಲೂರು ಸುಪರ್ದಿಯಲ್ಲಿ ಮುಖ್ಯಸ್ಥರ ಕೊಠಡಿ ಇತ್ತು. ಕಿಡಿಗೇಡಿಗಳು ಹಿಂದಿನ ದಿನ ಎಚ್ಓಡಿ ಫೋಟೋ ಹರಿದು, ವಾಮಾಚಾರ ಮಾಡಿದ್ದಾರೆ.
 
ವಾಮಾಚಾರಕ್ಕೆ ಒಳಗಾದ ಅಧ್ಯಾಪಕ ತೇಜಸ್ವಿ ಅವರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಕಳೆದ ಆರು ತಿಂಗಳ ಹಿಂದೆಯೇ ಕೊಠಡಿ ಕೀ ನೀಡಿರುವ ತೇಜಸ್ವಿ ಆರು ತಿಂಗಳ ಬಳಿಕ ಕೊಠಡಿಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments