Webdunia - Bharat's app for daily news and videos

Install App

'ಈ ಸಲ ಕಪ್‌ ನಮ್ದೆ' ಎಂದಾ ಸೌಮ್ಯ ರೆಡ್ಡಿಗೆ ಕೊನೆಗೆ ಕೈಗೆ ಬಂದಿದ್ದೇನು

sampriya
ಮಂಗಳವಾರ, 4 ಜೂನ್ 2024 (15:48 IST)
Photo By X
ಬೆಂಗಳೂರು: ಗೆಲುವಿನ ಲೆಕ್ಕಾಚಾರದಲ್ಲಿ ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಮಗಳು ಸೌಮ್ಯ ರೆಡ್ಡಿ ಅವರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌ ಲೆಕ್ಕಾಚಾರ ಕೊನೆಗೂ ಕೆಲಸ ಮಾಡಲಿಲ್ಲ. 

ಭಾರೀ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಭರ್ಜರಿ ಮುನ್ನಡೆ ಸಾಧಿಸಿ, ಗೆಲುವಿನ ದಡ ಸೇರುತ್ತಿದ್ದಾರೆ. ಈ ಮೂಲಕ ಎರಡನೇ ಬಾರಿ ಲೋಕಸಭೆ ಪ್ರವೇಶಿಸುವ ತೇಜಸ್ವಿ ಕನಸು ನನಸಾಗುವ ಹಂತಕ್ಕೆ ಬಂದು ನಿಲ್ಲುವಂತೆ ಕಾಣುತ್ತಿದೆ.

2019ರಲ್ಲಿ ಜಯನಗರ ವಿಧಾಸನಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೇಡ್ಡಿ ಅವರಿಗೆ ಈ ಬಾರಿ ಬೆಂಗಳೂರು ದಕ್ಷಿಣದಿಂದ ಟಿಕೆಟ್‌ ನೀಡಿತ್ತು. ಅದರಂತೆ ಬಿರುಸಿನ ಪ್ರಚಾರ ಮಾಡಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರನ್ನು ಸೋಲಿಸುವುದಾಗಿ ಹೇಳಿದ್ದರು.

ಇನ್ನೂ ಪ್ರಚಾರದ ವೇಳೆ ಸೌಮ್ಯ ರೆಡ್ಡಿ ಅವರು ಈ ಸಲ ಕಪ್‌ ನಮ್ದೆ ಎಂದು ಹೇಳಿದ್ದರು. ಆರಂಭಿಕ ಹಂತದ ಮತ ಎಣಿಕೆಯಲ್ಲಿ ಸೌಮ್ಯ ರೆಡ್ಡಿಗೆ ಹಿನ್ನಡೆಯಾಗುತ್ತಿರುವಾಗಲೇ ಬಿಜೆಪಿಗರು ಸೌಮ್ಯ ಹೇಳಿಕೆ ನೀಡಿದ ವಿಡಿಯೋವನ್ನು ಟ್ರೋಲ್‌ ಮಾಡಿ ಕಪ್‌ ಎಲ್ಲಿ ಎಂದು ಪ್ರಶ್ನಿಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸಗೊಬ್ಬರ ಬೇಕಿದ್ರೆ ಕೇಂದ್ರ ಸರ್ಕಾರವನ್ನೇ ಕೇಳಿ, ನಮ್ಮನ್ನಲ್ಲ: ಸಚಿವ ಶಿವಾನಂದ ಪಾಟೀಲ್

Karnataka Rains: ಇಂದೂ ಇರಲಿದೆ ಭಾರೀ ಮಳೆ, ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ನೋಡಿ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಮುಂದಿನ ಸುದ್ದಿ
Show comments