Webdunia - Bharat's app for daily news and videos

Install App

ಹೊಸಕೋಟೆಯಲ್ಲಿ ಮೂಲ - ಕಾಂಗ್ರೆಸ್ಸಿಗರ ನಡುವೆ ಫೈಟ್

Webdunia
ಶುಕ್ರವಾರ, 9 ಡಿಸೆಂಬರ್ 2022 (18:48 IST)
ಹೊಸಕೋಟೆಯಲ್ಲಿ ಮೂಲ - ಕಾಂಗ್ರೆಸ್ಸಿಗರ ನಡುವೆ ಫೈಟ್ ನಡೆದಿದ್ದು,ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.ಹೊಸಕೋಟೆಯಲ್ಲಿ ಮೂಲ ಕಾಂಗ್ರೆಸ್ಸಿಗರ ಕಡೆಗಣನೆ ಆರೋಪ ವಿಚಾರವಾಗಿ ಮೂಲ - ವಲಸಿಗ ಕಾಂಗ್ರೆಸ್ಸಿಗರ ಫೈಟ್ ತಾರಕಕ್ಕೇರಿದೆ.ಶರತ್ ಬಚ್ಚೇಗೌಡ ಅಂಡ್ ಬೆಂಬಲಿಗರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಆಕ್ರೋಶ ಹೊರಹಾಕಿದ್ದು,ಮೂಲ ಕಾಂಗ್ರೆಸ್ಸಿಗರ ಕಡೆಗಣಿಸಿ ಸಭೆಗಳನ್ನ ನಡೆಸ್ತಾರೆ.ಪಕ್ಷದ ಕಚೇರಿಗಳ ಉದ್ಘಾಟನೆಗೂ ಆಹ್ವಾನಿಸಲ್ಲ.ಮನಸೋ ಇಚ್ಛೆ ಪದಾಧಿಕಾರಿಗಳನ್ನ ನೇಮಕ ಮಾಡ್ತಿದ್ದಾರೆಂದು ಆರೋಪ ಮಾಡಿದ್ದು,ನಿನ್ನೆ ನಡೆದ ಕೈ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ.ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದ ಸಭೆ ನಡೆದಿದ್ದು,ಮೂಲ - ವಲಸಿಗರ ಫೈಟ್ ನಿಂದ ಶಾಸಕ ಶರತ್ ಗೆ ಟೆನ್ಷನ್ ಆಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments