Webdunia - Bharat's app for daily news and videos

Install App

ಹೊಸಕೋಟೆಯಲ್ಲಿ ಮೂಲ - ಕಾಂಗ್ರೆಸ್ಸಿಗರ ನಡುವೆ ಫೈಟ್

Webdunia
ಶುಕ್ರವಾರ, 9 ಡಿಸೆಂಬರ್ 2022 (18:48 IST)
ಹೊಸಕೋಟೆಯಲ್ಲಿ ಮೂಲ - ಕಾಂಗ್ರೆಸ್ಸಿಗರ ನಡುವೆ ಫೈಟ್ ನಡೆದಿದ್ದು,ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.ಹೊಸಕೋಟೆಯಲ್ಲಿ ಮೂಲ ಕಾಂಗ್ರೆಸ್ಸಿಗರ ಕಡೆಗಣನೆ ಆರೋಪ ವಿಚಾರವಾಗಿ ಮೂಲ - ವಲಸಿಗ ಕಾಂಗ್ರೆಸ್ಸಿಗರ ಫೈಟ್ ತಾರಕಕ್ಕೇರಿದೆ.ಶರತ್ ಬಚ್ಚೇಗೌಡ ಅಂಡ್ ಬೆಂಬಲಿಗರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಆಕ್ರೋಶ ಹೊರಹಾಕಿದ್ದು,ಮೂಲ ಕಾಂಗ್ರೆಸ್ಸಿಗರ ಕಡೆಗಣಿಸಿ ಸಭೆಗಳನ್ನ ನಡೆಸ್ತಾರೆ.ಪಕ್ಷದ ಕಚೇರಿಗಳ ಉದ್ಘಾಟನೆಗೂ ಆಹ್ವಾನಿಸಲ್ಲ.ಮನಸೋ ಇಚ್ಛೆ ಪದಾಧಿಕಾರಿಗಳನ್ನ ನೇಮಕ ಮಾಡ್ತಿದ್ದಾರೆಂದು ಆರೋಪ ಮಾಡಿದ್ದು,ನಿನ್ನೆ ನಡೆದ ಕೈ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ.ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದ ಸಭೆ ನಡೆದಿದ್ದು,ಮೂಲ - ವಲಸಿಗರ ಫೈಟ್ ನಿಂದ ಶಾಸಕ ಶರತ್ ಗೆ ಟೆನ್ಷನ್ ಆಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments