ಹೊಸಕೋಟೆಯಲ್ಲಿ ಮೂಲ - ಕಾಂಗ್ರೆಸ್ಸಿಗರ ನಡುವೆ ಫೈಟ್

Webdunia
ಶುಕ್ರವಾರ, 9 ಡಿಸೆಂಬರ್ 2022 (18:48 IST)
ಹೊಸಕೋಟೆಯಲ್ಲಿ ಮೂಲ - ಕಾಂಗ್ರೆಸ್ಸಿಗರ ನಡುವೆ ಫೈಟ್ ನಡೆದಿದ್ದು,ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.ಹೊಸಕೋಟೆಯಲ್ಲಿ ಮೂಲ ಕಾಂಗ್ರೆಸ್ಸಿಗರ ಕಡೆಗಣನೆ ಆರೋಪ ವಿಚಾರವಾಗಿ ಮೂಲ - ವಲಸಿಗ ಕಾಂಗ್ರೆಸ್ಸಿಗರ ಫೈಟ್ ತಾರಕಕ್ಕೇರಿದೆ.ಶರತ್ ಬಚ್ಚೇಗೌಡ ಅಂಡ್ ಬೆಂಬಲಿಗರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಆಕ್ರೋಶ ಹೊರಹಾಕಿದ್ದು,ಮೂಲ ಕಾಂಗ್ರೆಸ್ಸಿಗರ ಕಡೆಗಣಿಸಿ ಸಭೆಗಳನ್ನ ನಡೆಸ್ತಾರೆ.ಪಕ್ಷದ ಕಚೇರಿಗಳ ಉದ್ಘಾಟನೆಗೂ ಆಹ್ವಾನಿಸಲ್ಲ.ಮನಸೋ ಇಚ್ಛೆ ಪದಾಧಿಕಾರಿಗಳನ್ನ ನೇಮಕ ಮಾಡ್ತಿದ್ದಾರೆಂದು ಆರೋಪ ಮಾಡಿದ್ದು,ನಿನ್ನೆ ನಡೆದ ಕೈ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ.ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದ ಸಭೆ ನಡೆದಿದ್ದು,ಮೂಲ - ವಲಸಿಗರ ಫೈಟ್ ನಿಂದ ಶಾಸಕ ಶರತ್ ಗೆ ಟೆನ್ಷನ್ ಆಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments