Webdunia - Bharat's app for daily news and videos

Install App

ಆಗ್ನೇಯ ವಿಭಾಗ ಪೊಲೀಸರ ಕಾರ್ಯಾಚರಣೆ-ಬಿ.ದಯಾನಂದ್

Webdunia
ಮಂಗಳವಾರ, 3 ಅಕ್ಟೋಬರ್ 2023 (13:27 IST)
ಆಗ್ನೇಯ ವಿಭಾಗದ  ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ನಕಲಿ ಕೀ ಬಳಸಿ ಕೋಟ್ಯಾಂತರ ರೂ ಮೌಲ್ಯದ ಚಿನ್ನ , ನಗದು ಕಳವು ಸೇರಿದಂತೆ 2.5 ಕೆಜಿ ಚಿನ್ನಾಭರಣ, 10 ಲಕ್ಷ ನಗದು ಕಳವು ಮಾಡಿದ ಬೆಂಗಳೂರು ಮೂಲದ ಫಾರೂಕ್ ಎಂಬುವನನ್ನ ಅರೆಸ್ಟ್ ಮಾಡಲಾಗಿದೆ.ಒಂದು ಕೋಟಿ 10 ಲಕ್ಷದ 60 ಸಾವಿರ ಬೆಲೆ ಬಾಳುವ 1 kg 800 ಗ್ರಾಂ ಚಿನ್ನದ ಆಭರಣ ,74 ಸಾವಿರ ನಗದನ್ನ ಪೊಲೀಸರು ವಶಕ್ಕೆ ಪಡೆದಿದ್ದಾಋ.ಕದ್ದ ಹಣದಲ್ಲಿ ಸಾಲ ತೀರಿಸಿಕೊಂಡಿದ್ದ ಫಾರೂಕ್,  ಲೋನ್ ಆ್ಯಪ್ ಮೂಲಕ ವಿಪರೀತ ಸಾಲ ಮಾಡಿದ್ದ.ಮೂರು ತಿಂಗಳ ಹಿಂದೆ ಕಳವು ಮಾಡಲು ನಕಲೀ ಕೀ ಮಾಡಿಸಿಕೊಂಡಿದ್ದ.ಇನ್ನೂ ಗುಜರಿ ವ್ಯಾಪಾರ ಮಾಡಿಕೊಂಡಿದ್ದ ದೂರುದಾರರ ದೂರಿನ ಮೇರೆಗೆ ತಿಲಕನಗರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

Share Market: ಕದನವಿರಾಮ ಬೆನ್ನಲ್ಲೇ ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಗುಡ್ ನ್ಯೂಸ್

Gold Price today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಚೀನಾವೂ ಬೇಡ ಟರ್ಕಿಯೂ ಬೇಡ: ಎಲ್ಲಾ ಬ್ಯಾನ್ ಅಂತಿದ್ದಾರೆ ಭಾರತೀಯರು

ಮುಂದಿನ ಸುದ್ದಿ
Show comments