Webdunia - Bharat's app for daily news and videos

Install App

ಆಗ್ನೇಯ ವಿಭಾಗ ಪೊಲೀಸರ ಕಾರ್ಯಾಚರಣೆ-ಬಿ.ದಯಾನಂದ್

Webdunia
ಮಂಗಳವಾರ, 3 ಅಕ್ಟೋಬರ್ 2023 (13:27 IST)
ಆಗ್ನೇಯ ವಿಭಾಗದ  ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ನಕಲಿ ಕೀ ಬಳಸಿ ಕೋಟ್ಯಾಂತರ ರೂ ಮೌಲ್ಯದ ಚಿನ್ನ , ನಗದು ಕಳವು ಸೇರಿದಂತೆ 2.5 ಕೆಜಿ ಚಿನ್ನಾಭರಣ, 10 ಲಕ್ಷ ನಗದು ಕಳವು ಮಾಡಿದ ಬೆಂಗಳೂರು ಮೂಲದ ಫಾರೂಕ್ ಎಂಬುವನನ್ನ ಅರೆಸ್ಟ್ ಮಾಡಲಾಗಿದೆ.ಒಂದು ಕೋಟಿ 10 ಲಕ್ಷದ 60 ಸಾವಿರ ಬೆಲೆ ಬಾಳುವ 1 kg 800 ಗ್ರಾಂ ಚಿನ್ನದ ಆಭರಣ ,74 ಸಾವಿರ ನಗದನ್ನ ಪೊಲೀಸರು ವಶಕ್ಕೆ ಪಡೆದಿದ್ದಾಋ.ಕದ್ದ ಹಣದಲ್ಲಿ ಸಾಲ ತೀರಿಸಿಕೊಂಡಿದ್ದ ಫಾರೂಕ್,  ಲೋನ್ ಆ್ಯಪ್ ಮೂಲಕ ವಿಪರೀತ ಸಾಲ ಮಾಡಿದ್ದ.ಮೂರು ತಿಂಗಳ ಹಿಂದೆ ಕಳವು ಮಾಡಲು ನಕಲೀ ಕೀ ಮಾಡಿಸಿಕೊಂಡಿದ್ದ.ಇನ್ನೂ ಗುಜರಿ ವ್ಯಾಪಾರ ಮಾಡಿಕೊಂಡಿದ್ದ ದೂರುದಾರರ ದೂರಿನ ಮೇರೆಗೆ ತಿಲಕನಗರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments