Webdunia - Bharat's app for daily news and videos

Install App

ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಿಂದ ಅಪಘಾತದ ಅಣಕು ಪ್ರದರ್ಶನ

Webdunia
ಬುಧವಾರ, 21 ಸೆಪ್ಟಂಬರ್ 2022 (21:46 IST)
ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸುರಕ್ಷತಾ ಶಾಖೆಯು ಗುಂಟೂರಿನ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್‌ಡಿಆರ್‌ಎಫ್) 10 ನೇ ಬೆಟಾಲಿಯನ್  ಯಿಂದ ನಗರದ  ಯಶವಂತಪುರ ಯಾರ್ಡ್‌ನಲ್ಲಿ ಪೂರ್ಣ ಪ್ರಮಾಣದ ಅಪಘಾತದ ಅಣಕು ಕಾರ್ಯಾಚಾರಣೆ ನಡೆಸಿತು.
 
ಎನ್‌ಡಿಆರ್‌ಎಫ್‌ನ ಸಹಾಯಕ ಕಮಾಂಡ್ ಶ್ರೀ ಜೆ.ಸೆಂಥಿಲ್ ಕುಮಾರ್ ನೇತೃತ್ವದ ಎನ್‌ಡಿಆರ್‌ಎಫ್ ತಂಡವು 25 ರಕ್ಷಕರು ಮತ್ತು ಇತರ ಪಾಲುದಾರರು, 108 ಆಂಬ್ಯುಲೆನ್ಸ್, ವೈದ್ಯಕೀಯ, ಕ್ಯಾರೇಜ್ ಮತ್ತು ವ್ಯಾಗನ್, ಸಿಗ್ನಲ್, ಎಲೆಕ್ಟ್ರಿಕಲ್, ಆರ್‌ಪಿಎಫ್ ಸಿಬ್ಬಂದಿಯನ್ನು ಒಳಗೊಂಡ ರೈಲ್ವೆ ಸಿಬ್ಬಂದಿ ಜಂಟಿ ಅಣಕು ಪ್ರದರ್ಶನದಲ್ಲಿ ಭಾಗವಹಿಸಿದ್ದರು.
ಎನ್‌ಡಿಆರ್‌ಎಫ್ ತಂಡ ಮತ್ತು ರೈಲ್ವೇ ಸಿಬ್ಬಂದಿ ಅಣಕು ಪ್ರದರ್ಶನದ ಸ್ಥಳದ ಬಳಿ ವೈದ್ಯಕೀಯ ಮತ್ತು ಸಲಕರಣೆಗಳ ಟೆಂಟ್‌ಗಳನ್ನು ನಿರ್ಮಿಸಿ ಉಪಕರಣಗಳನ್ನು ಪ್ರದರ್ಶಿಸಲು ಮತ್ತು ಕೋಚ್‌ನಿಂದ ತೆಗೆದ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಿದರು.
  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments