Webdunia - Bharat's app for daily news and videos

Install App

ಜೂನ್‌ 3ರಂದು ನೈರುತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶ

Webdunia
ಭಾನುವಾರ, 28 ಮೇ 2017 (09:57 IST)
ಬೆಂಗಳೂರು: ಜೂನ್‌ 3ರಂದು ನೈರುತ್ಯ ಮುಂಗಾರು ರಾಜ್ಯ ಪ್ರವೇಶಿಸಲಿದ್ದು, 5ನೇ ತಾರೀಕಿನ ವೇಳೆಗೆ ರಾಜ್ಯದ ಎಲ್ಲಾ ಭಾಗಗಳಿಗೂ ವ್ಯಾಪಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
 
ಕೇರಳಕ್ಕೆ ಮೇ 30ರಂದು ಮುಂಗಾರು ಪ್ರವೇಶಿಸಲಿದ್ದು, ನಂತರ ದಕ್ಷಿಣ ಒಳನಾಡು ಭಾಗದ ಎಲ್ಲ ಕಡೆ ಮತ್ತು ಕರಾವಳಿ ಭಾಗಗಳ ಮೂಲಕ ರಾಜ್ಯಕ್ಕೆ ಅಪ್ಪಳಿಸಲಿದೆ ಎಂದು ತಿಳಿದುಬಂದಿದೆ.
 
ಇಲ್ಲಿಯವರೆಗಿನ ವಾತಾವರಣ ನೋಡಿದರೆ ಈ ಬಾರಿಯ ಮುಂಗಾರು ಪ್ರಬಲವಾಗಿರಲಿದೆ ಎನ್ನಲಾಗಿದೆ.
 
ಇನ್ನು ಚಂಡಮಾರುತ ಮತ್ತು ಸಮುದ್ರದ ಮೇಲ್ಮೈನಲ್ಲಿ ಬೀಸುತ್ತಿರುವ ಸುಳಿಗಾಳಿಯ ಪರಿಣಾಮ ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments