Webdunia - Bharat's app for daily news and videos

Install App

ಜೂನ್‌ 3ರಂದು ನೈರುತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶ

Webdunia
ಭಾನುವಾರ, 28 ಮೇ 2017 (09:57 IST)
ಬೆಂಗಳೂರು: ಜೂನ್‌ 3ರಂದು ನೈರುತ್ಯ ಮುಂಗಾರು ರಾಜ್ಯ ಪ್ರವೇಶಿಸಲಿದ್ದು, 5ನೇ ತಾರೀಕಿನ ವೇಳೆಗೆ ರಾಜ್ಯದ ಎಲ್ಲಾ ಭಾಗಗಳಿಗೂ ವ್ಯಾಪಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
 
ಕೇರಳಕ್ಕೆ ಮೇ 30ರಂದು ಮುಂಗಾರು ಪ್ರವೇಶಿಸಲಿದ್ದು, ನಂತರ ದಕ್ಷಿಣ ಒಳನಾಡು ಭಾಗದ ಎಲ್ಲ ಕಡೆ ಮತ್ತು ಕರಾವಳಿ ಭಾಗಗಳ ಮೂಲಕ ರಾಜ್ಯಕ್ಕೆ ಅಪ್ಪಳಿಸಲಿದೆ ಎಂದು ತಿಳಿದುಬಂದಿದೆ.
 
ಇಲ್ಲಿಯವರೆಗಿನ ವಾತಾವರಣ ನೋಡಿದರೆ ಈ ಬಾರಿಯ ಮುಂಗಾರು ಪ್ರಬಲವಾಗಿರಲಿದೆ ಎನ್ನಲಾಗಿದೆ.
 
ಇನ್ನು ಚಂಡಮಾರುತ ಮತ್ತು ಸಮುದ್ರದ ಮೇಲ್ಮೈನಲ್ಲಿ ಬೀಸುತ್ತಿರುವ ಸುಳಿಗಾಳಿಯ ಪರಿಣಾಮ ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಟೆಹ್ರಾನ್‌ನಿಂದ ಭಾರತೀಯ ಸಾವಿರ ವಿದ್ಯಾರ್ಥಿಗಳು ಸ್ಥಳಾಂತರ

ಬರ್ತಡೇ ದಿನವೇ ಕಣ್ಣೀರು ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು, Video Viral

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

ಮುಂದಿನ ಸುದ್ದಿ
Show comments