ರಾಜ್ಯದ ಕಾಂಗ್ರೆಸ್ ಶಾಸಕನ ವಿರುದ್ಧ ಬಿತ್ತು ಕೇಸ್

Webdunia
ಮಂಗಳವಾರ, 16 ಜೂನ್ 2020 (15:42 IST)
ರಾಜ್ಯದ ಕಾಂಗ್ರೆಸ್ ಶಾಸಕನ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಬಳ್ಳಾರಿ  ಜಿಲ್ಲೆಯ ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಅವರ ಮಗನ ಮದುವೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ವಿಚಾರದಲ್ಲಿ ಹರಪನಹಲ್ಲಿ ತಹಸಿಲ್ದಾರ್ ಅವರಿಂದ ಖಾಸಗಿ ದೂರು ದಾಖಲು ಮಾಡಲು ಸೂಚಿಸಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ‌ಹೇಳಿದ್ದಾರೆ.

ಮದುವೆಯಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. 50  ಜನಕ್ಕೂ ಹೆಚ್ಚು ಜನರು ಪಾಲ್ಗೊಳ್ಳಬಾರದು ಎನ್ನುವ ನಿಯಮ ಇದೆ. ಅದೇ ಪ್ರಕಾರ ಅನುಮತಿಯನ್ನು ನೀಡಲಾಗಿತ್ತು.

ಆದರೆ ಮೇಲ್ನೋಟಕ್ಕೆ ನಿಯಮ ಉಲ್ಲಂಘನೆ ಮಾಡಲಾಗಿದೆ. ಹೆಚ್ಚು ಜನರು ಬಂದಿರೋದು ಗೊತ್ತಾಗಿದೆ. ನ್ಯಾಯಲಯದ ಅನುಮತಿ ಬಳಿಕ ಶಾಸಕರ ವಿರುದ್ದ ಖಾಸಗಿ ದೂರಿನ‌ ಬಗ್ಗೆ ಎಫ್ ಐಆರ್ ದಾಖಲಾಗುತ್ತದೆ. ಅನುಮತಿ ಪಡೆಯೋ ಕ್ರಮ ಪ್ರಗತಿಯಲ್ಲಿದೆ ಎಂದು‌ ಹೇಳಿದ್ದಾರೆ.

ಮದುವೆಯ ನಿಯಮದ ಬಗ್ಗೆ ಶಾಸಕರಿಗೆ ನಾನೇ  ಖುದ್ದಾಗಿ ಹೇಳಿದ್ದೇನೆ ಎಸಿ, ಪೊಲೀಸರು ಕೂಡ ಹೇಳಿದ್ದಾರೆ. ಆದರೂ  ಉಲ್ಲಂಘನೆಯಾಗಿದೆ ಎಂದ ಅವರು, ಮದುಮಗಳು ಆಂಧ್ರದವದರಾದ‌ ಹಿನ್ನಲೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘನೆಯಾಗಿದೆಯಾ ಎಂದು ಚೆಕ್ ಮಾಡುತ್ತಿದ್ದೇವೆ. ಎಫ್ ಐಆರ್ ದಾಖಲಾದ ಬಳಿಕ ಪ್ರಕರದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತದೆಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದುವರೆಗೆ ಇರಾನ್‌ನ 30 ವಿಶ್ವವಿದ್ಯಾನಿಲಯಗಳ ಮೇಲೆ ಯುಎಸ್‌ ಇಸ್ರೇಲ್‌ ದಾಳಿ

ಹವಾಮಾನ ಪರಿಣಾಮ, ಮಾವಿನ ಬೆಳೆ 50%ಕುಸಿತ, ಬೆಲೆ ಹೆಚ್ಚಾಗುವ ಸಾಧ್ಯತೆ

ಬಹಿರ್ದೆಸೆಗೆ ತೆರಳಿದ್ದವರ ಮಹಿಳೆ ಮೇಲೆ ಗ್ಯಾಂಗ್ ರೇಪ್‌, ಇಬ್ಬರೂ ಅರೆಸ್ಟ್‌

ಸಿದ್ದರಾಮಯ್ಯ ವಿರುದ್ಧ ಹೀನಾಯ ಹೇಳಿಕೆ, ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ಗೆ ಒತ್ತಾಯ

ನನಗೂ ಐಪಿಎಲ್‌ ಟಿಕೆಟ್ ಬೇಡ, ಬೇರೆಯವರಿಗೂ ಕೊಡುವುದಿಲ್ಲ: ಸುರೇಶ್ ಕುಮಾರ್ ಗರಂ

ಮುಂದಿನ ಸುದ್ದಿ
Show comments