Webdunia - Bharat's app for daily news and videos

Install App

ಒಂಟಿ ಮಹಿಳೆಯ ಮೇಲೆ ಆ ಕೆಲಸ ಮಾಡುತ್ತಿದ್ದನಿಗೆ ಬಿತ್ತು ಗೂಸಾ

Webdunia
ಶನಿವಾರ, 4 ಜನವರಿ 2020 (13:58 IST)

ಖದೀಮನೊಬ್ಬ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಆ ಕೆಲಸ ಮಾಡುತ್ತಿರೋದಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ.
 

ಮನೆಯಲ್ಲಿ ಒಂಟಿಯಾಗಿ ಇರೋ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಆರೋಪಿ ರಂಗನಾಥ್, ಮಹಿಳೆಯರ ಮೇಲೆ ಮುಗಿಬಿದ್ದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದನು.

ಮೈಸೂರಿನಲ್ಲಿ ಹೊಸಕೇರಿಯಲ್ಲಿ ಒಂಟಿ ಮಹಿಳೆ ಇರೋ ಮನೆಗೆ ನುಗ್ಗಿದ್ದಾಗ ಆ ಮಹಿಳೆ ಕಿರುಚಾಟ ನಡೆಸಿದ್ದಾರೆ.

ಇದರಿಂದ ಸುತ್ತಲಿನ ಜನರು ಬಂದು ಸರಗಳ್ಳ ಆರೋಪಿ ರಂಗನಾಥ್ ನಿಗೆ ಸಖತ್ ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments