Webdunia - Bharat's app for daily news and videos

Install App

ಬಾಳೆ ತೋಟದಲ್ಲಿ ತಡರಾತ್ರಿ ಆ ಕೆಲಸ ಮಾಡುತ್ತಿದ್ದವನಿಗೆ ಬಿತ್ತು ಗೂಸಾ

Webdunia
ಮಂಗಳವಾರ, 31 ಡಿಸೆಂಬರ್ 2019 (18:20 IST)
ಪದವಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ತಡರಾತ್ರಿ ಬಾಳೆ ತೋಟದಲ್ಲಿ ಮಾಡುತ್ತಿದ್ದ ಕೆಲಸಕ್ಕೆ ಗ್ರಾಮಸ್ಥರು ಗೂಸಾ ನೀಡಿದ್ದಾರೆ.
 

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ ವರ್ಷಗಟ್ಟಲೆ ಕಷ್ಟಪಟ್ಟು ರೈತ ಬೆಳೆದ ಬಾಳೆಯ ತೋಟದಲ್ಲಿ ಲಕ್ಷ ರೂಪಾಯಿ ಬೆಲೆಬಾಳುವ ಬಾಳೆಯ ಗೊನೆಯನ್ನು ರಾತ್ರಿ ಹೊತ್ತು ಪದವಿ ಓದುತ್ತಿದ್ದ ವಿದ್ಯಾರ್ಥಿ ಕಳ್ಳತನ ಮಾಡೋಕೆ ಹೋಗಿ ಸಿಕ್ಕಿಬಿದ್ದಿದ್ದಾನೆ.

ಬಾಳೆ ತೋಟದಲ್ಲಿ ಕದ್ದು ಸಿಕ್ಕಿ ಹಾಕಿಕೊಂಡು ಮಾಲೀಕನ ಕೈಯಿಂದ ಪೆಟ್ಟು ತಿಂದಿದ್ದಾನೆ.

ಮಂಡ್ಯ ಮೂಲದ ಕಿಕ್ಕೇರಿಯ ಗ್ರಾಮದ ನಂದೇಶ್ ಕಳ್ಳತನಕ್ಕೆ ಯತ್ನಿಸಿದವನಾಗಿದ್ದಾನೆ.

ನಾನು ಓದುವ ಕಾಲೇಜಿಗೆ ಫೀಜು ಕಟ್ಟಲಿಕ್ಕೆ ನನ್ನ ಹತ್ತಿರ ಹಣ ಇರಲಿಲ್ಲ ಎಂದು ಉದ್ದೇಶಪೂರ್ವಕವಾಗಿ ಈ ರೀತಿ ಕದ್ದಿದ್ದೇನೆ ಎಂದು ಯಾಚೇನಹಳ್ಳಿ ಗ್ರಾಮಸ್ಥರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ಬಾಳೆ ತೋಟದ ಮಾಲೀಕನಿಗೆ ಸಿಕ್ಕಿಹಾಕಿಕೊಂಡ ನಂದೇಶ್ ನನ್ನು ಗ್ರಾಮಸ್ಥರು ಥಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಜೀವನಾಂಶವಾಗಿ ಕೋಟಿ ಹಣ, ಕಾರು, ಮನೆ ಕೇಳಿದ ಪತ್ನಿ: ನೀವೇ ದುಡಿಯಕ್ಕಾಗಲ್ವಾ ಎಂದ ಕೋರ್ಟ್

ಮುಂದಿನ ಸುದ್ದಿ
Show comments