Webdunia - Bharat's app for daily news and videos

Install App

ಯುವಕ ಮಾಡಿದ ಆ ಕೆಲಸಕ್ಕೆ ಮರಕ್ಕೆ ಕಟ್ಟಿ ನೀಡಿದ್ರು ಧರ್ಮದೇಟು

Webdunia
ಶುಕ್ರವಾರ, 9 ಆಗಸ್ಟ್ 2019 (19:26 IST)
ಯುವಕನೊಬ್ಬ ಮಾಡಬಾರದ ಕೆಲಸ ಮಾಡಿ ಧರ್ಮದೇಟು ತಿಂದಿರೋ ಘಟನೆ ನಡೆದಿದೆ.

ತಲೆಕೆಳಗೆ ಮಾಡಿ ಯುವಕನನ್ನು ಕಟ್ಟಿ ಹಾಕಿ ಮನಬಂದಂತೆ ಜನರು ಥಳಿಸಿದ್ದಾರೆ. ಉತ್ತರಾಖಂಡದ ಹರಿದ್ವಾರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಯುವಕನು ಮೊಬೈಲ್ ಕದ್ದಿದ್ದಾನೆ ಎಂದು ಶಂಕೆಯಿಂದ ಜನರು ರೊಚ್ಚಿಗೆದ್ದು ಆತನಿಗೆ ಹೊಡೆದಿದ್ದಾರೆ.

ಮರಕ್ಕೆ ಯುವಕನನ್ನು ತಲೆಕೆಳಗಾಗಿ ಕಟ್ಟಿರೋ ಜನರು ಗಂಭೀರವಾಗಿ ಗಾಯಗೊಳ್ಳುವಂತೆ ಹಲ್ಲೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments