Webdunia - Bharat's app for daily news and videos

Install App

ಯುವಕ ಮಾಡಿದ ಆ ಕೆಲಸಕ್ಕೆ ಮರಕ್ಕೆ ಕಟ್ಟಿ ನೀಡಿದ್ರು ಧರ್ಮದೇಟು

Webdunia
ಶುಕ್ರವಾರ, 9 ಆಗಸ್ಟ್ 2019 (19:26 IST)
ಯುವಕನೊಬ್ಬ ಮಾಡಬಾರದ ಕೆಲಸ ಮಾಡಿ ಧರ್ಮದೇಟು ತಿಂದಿರೋ ಘಟನೆ ನಡೆದಿದೆ.

ತಲೆಕೆಳಗೆ ಮಾಡಿ ಯುವಕನನ್ನು ಕಟ್ಟಿ ಹಾಕಿ ಮನಬಂದಂತೆ ಜನರು ಥಳಿಸಿದ್ದಾರೆ. ಉತ್ತರಾಖಂಡದ ಹರಿದ್ವಾರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಯುವಕನು ಮೊಬೈಲ್ ಕದ್ದಿದ್ದಾನೆ ಎಂದು ಶಂಕೆಯಿಂದ ಜನರು ರೊಚ್ಚಿಗೆದ್ದು ಆತನಿಗೆ ಹೊಡೆದಿದ್ದಾರೆ.

ಮರಕ್ಕೆ ಯುವಕನನ್ನು ತಲೆಕೆಳಗಾಗಿ ಕಟ್ಟಿರೋ ಜನರು ಗಂಭೀರವಾಗಿ ಗಾಯಗೊಳ್ಳುವಂತೆ ಹಲ್ಲೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments