Webdunia - Bharat's app for daily news and videos

Install App

ಉಪ ಚುನಾವಣೆಗೂ ಮುನ್ನ ಮಂಡ್ಯದಲ್ಲಿ ಬಿತ್ತು ಯುವಕನ ಹೆಣ

Webdunia
ಶುಕ್ರವಾರ, 15 ನವೆಂಬರ್ 2019 (15:37 IST)
ಲವ್ ಮಾಡಿದ ಯುವತಿಯೊಂದಿಗೆ ಪರಾರಿಯಾಗಿದ್ದ ಯುವಕ ಕೊಲೆಯಾಗಿದ್ದಾನೆ.

ಯುವಕ ಮಂಜು ಹಾಗೂ ಅರ್ಚನರಾಣಿ ಎಂಬುವರು ಪರಸ್ಪರ ಲವ್ ಮಾಡ್ತಿದ್ರು. ಆದರೆ ಹುಡುಗಿ ಮನೆಯಲ್ಲಿ ಅರ್ಚನಾಳನ್ನು ಬೇರೆ ಹುಡುಗನೊಂದಿಗೆ ಎಂಗೇಜ್ ಮೆಂಟ್ ಮಾಡಿದ್ರು.

ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಮನೆ ಬಿಟ್ಟ ಅರ್ಚನಾರಾಣಿ ತನ್ನ ಲವರ್ ಮಂಜು ಜೊತೆ ಓಡಿಹೋಗಿ ಮದುವೆಯಾಗಿದ್ದಳು.

ಇದೀಗ ಮಂಜುವಿನ ಹೆಣ ಹೇಮಾವತಿ ನದಿಯಲ್ಲಿ ಪತ್ತೆಯಾಗಿದ್ದು, ಮಂಡ್ಯ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments