ಎಸ್.ಪಿ.ಬಿ ನಿಧನಕ್ಕೆ ಕೃಷಿ ಸಚಿವ ಸಂತಾಪ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (20:22 IST)
ಗಾನ ಗಂಧರ್ವ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೃಷಿ ಸಚಿವ ಬಿ. ಸಿ. ಪಾಟೀಲ ಸಂತಾಪ ಸೂಚಿಸಿದ್ದಾರೆ.

ಟ್ವಿಟ್ ಮಾಡಿರುವ ಸಚಿವ ಬಿ.ಸಿ.ಪಾಟೀಲ್, ಭಾರತೀಯ ಚಿತ್ರರಂಗದ ಅದೆಷ್ಟೋ ನಟರ ಅಭಿನಯದಲ್ಲಿ ತಮ್ಮ ಧ್ವನಿಯ ಮೂಲಕ ಬೆರೆತಿದ್ದ ಅಪರೂಪದ ಕಲಾವಿದ, ಗಾನ ಗಂಧರ್ವ ಶ್ರೀ ಡಾ. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿರುವ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.

ಅವರ ಸಾಧನೆಗಳು ಅಪೂರ್ವ ಮತ್ತು ಅವರ್ಣನೀಯ. ದೇಶ ಕಂಡ ಶ್ರೇಷ್ಠ ಸಂಗೀತ ದಿಗ್ಗಜನಿಗೆ ಭಾವಪೂರ್ಣ ಶ್ರದ್ಧಾಂಜಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಕುಟುಂಬಸ್ಥರು, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments