Webdunia - Bharat's app for daily news and videos

Install App

ಎಸ್ಪಿ ಕಿರುಕುಳ ಅಂತ ಆತ್ಮಹತ್ಯೆ ಬೆದರಿಕೆ

Webdunia
ಶನಿವಾರ, 16 ಏಪ್ರಿಲ್ 2022 (20:10 IST)
ಎಸ್ಪಿ ಕಿರುಕುಳ ತಡೆಯೋದಿಕ್ಕೆ ಆಗ್ತಿಲ್ಲ ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತುಮಕೂರು ಎಸ್ಪಿಗೆ 
ವ್ಯಕ್ತಿಯೊಬ್ಬ ಬೆದರಿಕೆ ಹಾಕಿರೋ ಘಟನೆ ನಡೆದಿದೆ.  ತುಮಕೂರು ಎಸ್ಪಿಯಿಂದ ಬಿಲ್ಡರ್‌ ಲಕ್ಷ್ಮೀಕಾಂತ ಅಲಿಯಾಸ್ ಚಂದನ್ ಗೆ ಕಿರುಕುಳ ಆರೋಪ ಕೇಳಿಬಂದಿದ್ದು , ಎಸ್ಪಿ ರಾಹುಲ್‌ ಕುಮಾರ್‌ ಶಹಪೂರ್‌ ವಾಡ್‌  ವಿರುದ್ಧ ಆರೋಪ ಮಾಡಿ ಚಂದನ್‌ 25 ಸೆಕೆಂಡ್‌ ವಿಡಿಯೋ ಹರಿಬಿಟ್ಟು ಮೊಬೈಲ್ ಸ್ವಿಚ್ ಆಫ್ ಮಾಡಿದ್ದ . ಮೊಬೈಲ್‌ ಸ್ವೀಚ್ಡ್‌ ಆಫ್‌ ಮಾಡಿ ಮನೆಯಲ್ಲೇ ಇದ್ದ ಚಂದನ್‌ ನನ್ನು ತುಮಕೂರಿನ ಆದರ್ಶನಗರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ . ಚಂದನ್‌ , ತುಮಕೂರು ನಗರದ ನಿವಾಸಿ ಹಾಗೂ ಬಿಲ್ಡರ್‌ ಆಗಿದ್ದು, ಎಸ್ಪಿ ಕಿರುಕುಳದಿಂದ ನಾನು ಆತ್ಮಹತ್ಯೆಗೆ ಶರಣಾಗುತ್ತೇನೆಂದು ಚಂದನ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.   ಇಲ್ಲಸಲ್ಲದ ಆರೋಪ ಹೊರಿಸಿ ನನ್ನ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿ ಕಿರುಕುಳ ನೀಡಲಾಗ್ತಿದೆ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.  ಇನ್ನು ಎಸ್ಪಿ ವಿರುದ್ಧ ಐಜಿಗೆ ದೂರು ನೀಡಿದ್ದ ಚಂದನ್‌. ಆದ್ರೆ ಐಜಿ ಯಿಂದಲ್ಲೂ ನ್ಯಾಯ ಸಿಗದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments