Webdunia - Bharat's app for daily news and videos

Install App

ರೌಡಿಶೀಟರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಎಸ್ಪಿ

Webdunia
ಶುಕ್ರವಾರ, 26 ಅಕ್ಟೋಬರ್ 2018 (18:26 IST)
ಕೋಲಾರ ಜಿಲ್ಲೆಯಲ್ಲಿ ಅಶಾಂತಿ, ಕೋಮುಗಲಭೆಗಳಿಗೆ ಅವಕಾಶ ನೀಡದಂತೆ ಕಟ್ಟೆಚ್ಚರಿಕೆ ನೀಡಲು ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು.

ಕೋಲಾರ ಜಿಲ್ಲೆಯ 200ಕ್ಕೂ ಹೆಚ್ಚು ರೌಡಿಗಳ ಶೀಟರ್ ಗಳ  ಪರೇಡ್ ನಡೆಸಲಾಯಿತು. ಕೋಲಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.

ಕೋಲಾರ ಸೇರಿದಂತೆ ಮಾಲೂರು, ಮುಳಬಾಗಲು, ಶ್ರೀನಿವಾಸಪುರ ತಾಲೂಕಿನ ರೌಡಿಶೀಟರ್ ಗಳ ಪರೇಡ್ ಗಳು ಪಾಲ್ಗೊಂಡಿದ್ದರು.

ಕೋಲಾರ ಜಿಲ್ಲಾ ರಕ್ಷಣಾಧಿಕಾರಿ ರೋಹಿಣಿ ಕಟೋಚ್ ನೇತೃತ್ವದಲ್ಲಿ ಪರೇಡ್ ನಡೆಯಿತು. ಜಿಲ್ಲೆಯಲ್ಲಿ ಅಶಾಂತಿ, ಕೋಮುಗಲಭೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯನ್ನು ರೌಡಿಗಳಿಗೆ ನೀಡಲಾಯಿತು.
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಗಡಿಪಾರು ಮಾಡುವ ಎಚ್ಚರಿಕೆಯನ್ನು ಎಸ್ಪಿ ರೋಹಿಣಿ ಕಟೋಚ್ ಸೆಪಟ್ ನೀಡಿದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments