Webdunia - Bharat's app for daily news and videos

Install App

ಎಸ್.ಪಿ ರವಿ ಡಿ. ಚನ್ನಣ್ಣನವರ್ ನೀಡಿದ ವಾರ್ನಿಂಗ್ ಏನು?

Webdunia
ಸೋಮವಾರ, 19 ಆಗಸ್ಟ್ 2019 (20:42 IST)
ಅಕ್ರಮ ಹಾಗೂ ಸಮಾಜಘಾತುಕ ಕೆಲಸ ಮಾಡೋರ ಮೇಲೆ ಮುಲಾಜಿಲ್ಲದೇ ಕಠಿಣ ಕ್ರಮ ಗ್ಯಾರಂಟಿ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಸಮಾಜಸ್ನೇಹಿ ಪೊಲೀಸ್ ವ್ಯವಸ್ಥೆಗೆ ನಿರ್ಮಾಣವಾಗಬೇಕೆಂದರೆ ಅದಕ್ಕೆ ಜನರೂ ಸಾಥ್ ನೀಡಬೇಕು. ಹೀಗಂತ ನೆಲಮಂಗದಲ್ಲಿ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಹೇಳಿದ್ರು.

ಬೆಂಗಳೂರು ಗ್ರಾಮಾಂತರದ ನೂತನ ಎಸ್.ಪಿ ಆಗಿರೋ ರವಿ.ಡಿ.ಚನ್ನಣ್ಣನವರ್, ಗಾಂಜಾ, ಅಕ್ರಮ ಮದ್ಯ,  ಟ್ರಾಫಿಕ್, ರೌಡಿಸಂ ಮಾಡೋರಿಗೆ ಕಾನೂನು ಸರಿಯಾದ ಪಾಠ ಕಲಿಸುತ್ತೆ ಅಂದಿದ್ದಾರೆ.

ನಿಯಮ ಮೀರೋ ವಾಹನಗಳ ಸವಾರರಿಗೆ, ಚಾಲಕರಿಗೂ ಖಡಕ್ ಬಿಸಿ ಮುಟ್ಟಿಸೋದಾಗಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments